ಶಿವರಾಜ್ ಸಿಂಗ್ ಚೌಹಾಣ್ 
ದೇಶ

ಮೋದಿ ಜನಪ್ರಿಯತೆ ಕಂಡು ಕಾಂಗ್ರೆಸ್ ನಾಯಕರು ಕನಸಲ್ಲೂ ಹೆದರುತ್ತಿದ್ದಾರೆ: ಶಿವರಾಜ್ ಸಿಂಗ್ ಚೌಹಾಣ್

ಹೆಚ್ಚುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನಪ್ರಿಯತೆಯಿಂದಾಗಿ ಕಾಂಗ್ರೆಸ್ ಮುಖಂಡರು ರಾತ್ರಿ ಕನಸಲ್ಲೂ ಬೆವರುತ್ತಿದ್ದಾರೆ ಎಂದು ...

ಮಧ್ಯಪ್ರದೇಶ:  ಹೆಚ್ಚುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನಪ್ರಿಯತೆಯಿಂದಾಗಿ ಕಾಂಗ್ರೆಸ್ ಮುಖಂಡರು ರಾತ್ರಿ ಕನಸಲ್ಲೂ ಬೆವರುತ್ತಿದ್ದಾರೆ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್  ಲೇವಡಿ ಮಾಡಿದ್ದಾರೆ.

ಅಮೆರಿಕ, ಇಂಗ್ಲೆಂಡ್, ದುಬೈ ಮತ್ತು ಫ್ರಾನ್ಸ್ ದೇಶ ಸೇರಿದಂತೆ ಯಾವ ದೇಶಕ್ಕಾದರೂ ಹೋಗಿ ಅಲ್ಲಿ ನಿಮಗೆ ಮೋದಿ, ಮೋದಿ ಎಂಬ ಮಂತ್ರ ಜಪಿಸುವುದನ್ನು ಕಾಣುತ್ತೇವೆ. ಕಾಂಗ್ರೆಸ್ ಮುಖಂಡರಿಗೆ ಮೋದಿ ಹೊರತು ಬೇರೆ ಯಾರು ಕಾಣಿಸುವುದಿಲ್ಲ ಎಂದು ವ್ಯಂಗ್ಯವಾಡಿದರು.

ಮಧ್ಯ ಪ್ರದೇಶದ ಗ್ರಾಮವೊಂದರಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯಾಜನೆ ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರಕಾರ ರಾಜ್ಯದ ರೈತರಿಗಾಗಿ 2 ಸಾವಿರ ಕೋಟಿ ರೂಪಾಯಿಗಳ ಬರಪೀಡಿತ ಪರಿಹಾರ ಅನುದಾನವನ್ನು ಘೋಷಿಸಿದೆ ಎಂದು ತಿಳಿಸಿದ್ದಾರೆ. ಹೊಸ ಬೆಳೆ ವಿಮೆ ಯೋಜನೆಯಂತೆ ಒಂದು ವೇಳೆ, ಒಬ್ಬನೇ ಒಬ್ಬ ರೈತನ ಬೆಳೆ ನಾಶವಾದರೂ ಆ ರೈತನಿಗೆ ಬೆಳೆ ವಿಮೆ ದೊರೆಯಲಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್  ಘೋಷಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT