ಶಿವಾಜಿ ಚಿತ್ರ 
ದೇಶ

ದೇಶಾದ್ಯಂತ ಶಿವಾಜಿ ಜಯಂತಿ ಆಚರಣೆ

ಮರಾಠ ಪೇಶ್ವೆ ಛತ್ರಪತಿ ಶಿವಾಜಿ ಜಯಂತಿಯನ್ನು ದೇಶಾದ್ಯಂತ ಶುಕ್ರವಾರ ಆಚರಿಸಲಾಗುತ್ತಿದೆ. ಮಹಾರಾಷ್ಟ್ರದಲ್ಲಿ ವಿಶೇಷ ಶ್ರದ್ಧಾ ಭಕ್ತಿಯಿಂದ...

ಮುಂಬೈ: ಮರಾಠ ದೊರೆ ಛತ್ರಪತಿ ಶಿವಾಜಿ ಜಯಂತಿಯನ್ನು ದೇಶಾದ್ಯಂತ ಶುಕ್ರವಾರ ಆಚರಿಸಲಾಗುತ್ತಿದೆ. ಮಹಾರಾಷ್ಟ್ರದಲ್ಲಿ ವಿಶೇಷ ಶ್ರದ್ಧಾ ಭಕ್ತಿಯಿಂದ ಜನರು ಆಚರಿಸುತ್ತಿದ್ದಾರೆ.

ಶಿವಾಜಿ ಹುಟ್ಟಿದ ಸ್ಥಳ ಪುಣೆಯ ಶಿವ್ನೇರಿ ಕೋಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭಾಗವಹಿಸಿ ಗೌರವ ಸಲ್ಲಿಸಿದರು. ಮುಂಬೈಯಲ್ಲಿ ರಾಜ್ಯಪಾಲ ಸಿ. ವಿದ್ಯಾಸಾಗರ್ ರಾವ್ ಶಿವಾಜಿ ಪಾರ್ಕ್ ನಲ್ಲಿ ಮರಾಠ ಯೋಧ ದೊರೆ ಶಿವಾಜಿ ಮೂರ್ತಿಗೆ ಪುಷ್ಪ ನಮನ ಸಲ್ಲಿಸಿದರು. ಶಿವಾಜಿ ಜಯಂತಿಯನ್ನು ಮಹಾರಾಷ್ಟ್ರ ಸರ್ಕಾರ ಸಾರ್ವಜನಿಕ ರಜೆ ಘೋಷಿಸುವ ಮೂಲಕ ಆಚರಣೆ ಮಾಡುತ್ತದೆ. ಶಿವಾಜಿ ಜಯಂತಿ ಆಚರಣೆ ಸಂದರ್ಭದಲ್ಲಿ ಸರ್ಕಾರದ ಪ್ರತಿನಿಧಿಗಳು ಹಾಜರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT