ಲಾಲೂ ಪ್ರಸಾದ್ ಯಾದವ್ 
ದೇಶ

ಅಮಿತ್ ಶಾ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಲಿಲ್ಲ ಏಕೆ: ಲಾಲೂ ಪ್ರಶ್ನೆ

ಜವಹರ್ ಲಾಲ್ ನೆಹರೂ ವಿವಿ ಪ್ರಕರಣ ಸಂಬಂಧ ಆರ್ ಜೆ ಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ....

ನವದೆಹಲಿ: ಜವಹರ್ ಲಾಲ್ ನೆಹರೂ ವಿವಿ ಪ್ರಕರಣ ಸಂಬಂಧ ಆರ್ ಜೆ ಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಜೆಎನ್ ಯು ವಿವಿ ವಿದ್ಯಾರ್ಥಿ  ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರನ್ನು ದೇಶದ್ರೋಹದ ಆರೋಪದ ಮೇಲೆ ಬಂಧಿಸಿರುವ ಕೇಂದ್ರ ಸರ್ಕಾರ ಯಾಕೆ ಅಮಿತ್ ಶಾ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಬಿಹಾರ ವಿಧಾನ ಸಭೆ ಚುನಾವಣಾ ರ್ಯಾಲಿ ವೇಳೆ ಭಾಷಣ ಮಾಡುತ್ತಿದ್ದ ಅಮಿತ್ ಶಾ, ಬಿಹಾರ ಚುನಾವಣೆಯಲ್ಲಿ ಮಹಾ ಮೈತ್ರಿಕೂಟ ಗೆದ್ದರೇ ಪಾಕಿಸ್ತಾನದಲ್ಲಿ ಪಟಾಕಿ ಸಿಡಿಯುತ್ತದೆ ಎಂದು ಹೇಳಿದ್ದರು. ಇದು ಕೂಡ ರಾಷ್ಟ್ರ ವಿರೋಧಿ ಹೇಳಿಕೆಯಾಗಿದ್ದು ಅವರ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹಿಸಿದ್ದಾರೆ. ಬಿಜೆಪಿ ಗೆ ದೇಶ ಪ್ರೇಮದ ಬಗ್ಗೆ ಪಾಠ ಕಲಿಸಲು ಬರುವುದಿಲ್ಲ ಎಂದು ಲಾಲೂ ಪ್ರಸಾದ್ ವ್ಯಂಗ್ಯವಾಡಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT