ಸಾಂದರ್ಭಿಕ ಚಿತ್ರ 
ದೇಶ

ಬರಗಾಲದಿಂದ ಕಂಗೆಟ್ಟ ರೈತನಿಗೆ ಸಂತಸ: ಈ ಬಾರಿ ಉತ್ತಮ ಮಳೆ ನಿರೀಕ್ಷೆ

ಎರಡು ವರ್ಷಗಳ ಸತತ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ಇದು ಸಂತೋಷದ ಸುದ್ದಿ. ಎರಡು ವರ್ಷಗಳ ಭೀಕರ ಬರಗಾಲಕ್ಕೆ ಕಾರಣವಾಗಿರುವ ಎಲ್ ನಿನೊ...

ನವದೆಹಲಿ: ಎರಡು ವರ್ಷಗಳ ಸತತ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ಇದು ಸಂತೋಷದ ಸುದ್ದಿ. ಎರಡು ವರ್ಷಗಳ ಭೀಕರ ಬರಗಾಲಕ್ಕೆ ಕಾರಣವಾಗಿರುವ ಎಲ್ ನಿನೊ ಈ ಬಾರಿ ದೇಶಾದ್ಯಂತ ಉತ್ತಮ ಮಳೆ ಸುರಿಸಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.

ಮುಂಗಾರಿನ ಬಗ್ಗೆ ನಿಖರವಾಗಿ ಅಂದಾಜು ಮಾಡಲು ಈಗ ಸಾಧ್ಯವಿಲ್ಲ. ಆದರೆ ಎರಡು ವರ್ಷಗಳಿಗಿಂತ ಅಧಿಕ ಮಳೆ ಈ ಬಾರಿಯ ಮುಂಗಾರಿನಲ್ಲಿ ಬೀಳಲಿದೆ ಎಂದು ತಜ್ಞರು ಹೇಳಿದ್ದಾರೆ.

ಕಳೆದ ವರ್ಷ ಮುಂಗಾರು ದುರ್ಬಲಗೊಳಿಸಿದ ಎಲ್ ನಿನೊ ಇದೀಗ ದುರ್ಬಲವಾಗುತ್ತಿದೆ.  ಮುಂಗಾರು ಮಧ್ಯದ ವೇಳೆಗೆ  ಇದರ ಪರಿಣಾಣ ತಟಸ್ಥವಾಗುವ ನಿರೀಕ್ಷೆ ಇದೆ. ಇದಕ್ಕೆ ಪರ್ಯಾಯವಾಗಿ ಎಲ್  ನಿನೊ ಗೆ ವಿರುದ್ಧವಾದ ಪರಿಸ್ಥಿತಿ ಸೃಷ್ಟಿಯಾಗುವ ಸಾಧ್ಯತೆಯಿದೆ. ಇದು ಮುಂಗಾರಿಗೆ ಪೂರಕವಾಗಿದ್ದು, ಮಳೆಗಾಲ ಮುಗಿಯುವ ಮುನ್ನ ಈ ಪರಿಸ್ಥಿತಿ  ಅಭಿವೃದ್ಧಿಯಾಗಬಹುದು ಎಂದು ಮುಂಗಾರು ತಜ್ಞರ ಅಭಿಪ್ರಾಯವಾಗಿದೆ.

ಎಲ್ ನಿನೋ ಇಂದ  ಭಾರತದಲ್ಲಿ ಮಳೆ ಕಡಿಮೆಯಾಗಿದೆ.  ಇದೀಗ ಫೆಸಿಫಿಕ್ ಪ್ರದೇಶದಲ್ಲಿ ಉಷ್ಣತೆ ಕಡಿಮೆಯಾಗುತ್ತಿದ್ದು ಮಳೆಗಾಲದ ಮಧ್ಯದ ವೇಳೆಗೆ ಯಥಾಸ್ಥಿತಿಗೆ ಬರಲಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT