ಜಾಟ್ ಬಿಸಿ: ಪರಿಸ್ಥಿತಿ ನಿಯಂತ್ರಣಕ್ಕೆ ತರಲು ರೋಹ್ಟಕ್'ಗೆ ಸಿಎಂ ಭೇಟಿ 
ದೇಶ

ಜಾಟ್ ಬಿಸಿ: ಪರಿಸ್ಥಿತಿ ನಿಯಂತ್ರಣಕ್ಕೆ ತರಲು ರೋಹ್ಟಕ್'ಗೆ ಸಿಎಂ ಭೇಟಿ

ಹರಿಯಾಣದಲ್ಲಿ ಜಾಟ್ ಸಮುದಾಯದ ಪ್ರತಿಭಟನೆ ತಾರಕ್ಕೇರಿಸಿದ್ದು, ಇದೀಗ ಅಲ್ಲಿನ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸ್ವತಃ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ರೋಹ್ಟಕ್ ಭೇಟಿ ನೀಡಲಿದ್ದಾರೆಂದು ಹೇಳಲಾಗುತ್ತಿದೆ...

ರೋಹ್ಟಕ್: ಹರಿಯಾಣದಲ್ಲಿ ಜಾಟ್ ಸಮುದಾಯದ ಪ್ರತಿಭಟನೆ ತಾರಕ್ಕೇರಿಸಿದ್ದು, ಇದೀಗ ಅಲ್ಲಿನ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸ್ವತಃ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ರೋಹ್ಟಕ್ ಭೇಟಿ ನೀಡಲಿದ್ದಾರೆಂದು ಹೇಳಲಾಗುತ್ತಿದೆ. 
ಸಿಎಂ ಖಟ್ಟರ್ ಅವರು ಹರಿಯಾಣ ರಾಜ್ಯ ಕೃಷಿ ಸಚಿವ ಒ.ಪಿ.ಧನ್ಕರ್, ರಾಜ್ಯ ಹಣಕಾಸು ಸಚಿವ ಕ್ಯಾಪ್ಟೆನ್ ಅಭಿಮನ್ಯು ಅವರ ಜೊತೆಗೂಡಿ ಇಂದು ರೊಹ್ಟಕ್ ಗೆ ಭೇಟಿ ನೀಡಿಲಿದ್ದಾರೆಂದು ಹೇಳಲಾಗುತ್ತಿದೆ. 
ಪ್ರತಿಭಟನೆ ಸಂಬಂಧಿಸಿ ಮಾತನಾಡಿರುವ ಖಟ್ಟರ್ ಅವರು, ಜನರ ಆಗ್ರಹವನ್ನು ಕೇಳಲು ಸರ್ಕಾರ ತಯಾರಿದ್ದು, ಕಾನೂನು, ಸುವ್ಯವಸ್ಥೆಯನ್ನು ಕಾಪಾಡುವಂತೆ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ. ಸಾರ್ವಜನಿಕ ಆಸ್ತಿಯನ್ನು ನಾಶಪಡಿಸುವುದರಿಂದ ಯಾರಿಗೂ ಲಾಭವಿಲ್ಲ. ಆಧಾರರಹಿತ ವದಂತಿಗಳನ್ನು ನಂಬಬೇಡಿ. ರಾಜ್ಯದಲ್ಲಿ ಶಾಂತಿಯನ್ನು ಕಾಪಡಿ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

ಜಮ್ಮುವಿನಲ್ಲಿ 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ!

ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಭಾರತ ಹೆಚ್ಚಿನ ಸುಂಕ ವಿಧಿಸಬೇಕು: ಕೇಜ್ರಿವಾಲ್

SCROLL FOR NEXT