ಜಯರಾಮುಲು 
ದೇಶ

ಟಿಡಿಪಿ ಸೇರಿದ ಮತ್ತೊಬ್ಬ ವೈಎಸ್ ಆರ್ ಕಾಂಗ್ರೆಸ್ ಶಾಸಕ

ಮತ್ತೊಬ್ಬ ವೈಎಸ್ ಆರ್ ಕಾಂಗ್ರೆಸ್ ಶಾಸಕರೊಬ್ಬರು ಬುಧವಾರ ಆಡಳಿತರೂಢ ತೆಲುಗು ದೇಶಂ ಪಕ್ಷ ಸೇರ್ಪಡೆಯಾಗಿದ್ದಾರೆ.

ವಿಜಯವಾಡ: ಮತ್ತೊಬ್ಬ ವೈಎಸ್ ಆರ್ ಕಾಂಗ್ರೆಸ್ ಶಾಸಕರೊಬ್ಬರು ಬುಧವಾರ ಆಡಳಿತರೂಢ ತೆಲುಗು ದೇಶಂ ಪಕ್ಷ ಸೇರ್ಪಡೆಯಾಗಿದ್ದಾರೆ.
ಕಡಪ ಜಿಲ್ಲೆಯ ಬಡ್ವೆಲ್ ವಿಧಾಸಭಾ ಕ್ಷೇತ್ರದ ಶಾಸಕ ಟಿ.ಜಯರಾಮುಲು ಅವರು ಇಂದು ಟಿಡಿಪಿ ಸೇರ್ಪಡೆಯಾದರು. ಕಳೆದ ಐದು ದಿನಗಳಲ್ಲಿ ಕಡಪ ಜಿಲ್ಲೆಯಿಂದ ವೈಎಸ್ ಆರ್ ಕಾಂಗ್ರೆಸ್ ತೊರೆದು ಡಿಟಿಪಿ ಸೇರ್ಪಡೆಯಾಗುತ್ತಿರುವ ಎರಡನೇ ಶಾಸಕರಾಗಿದ್ದಾರೆ.
ವಿಜಯವಾಡದಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರ ನೇತೃತ್ವದಲ್ಲಿ ಜಯರಾಮುಲು ಅವರು ಟಿಡಿಪಿಗೆ ಸೇರ್ಪಡೆಯಾದರು.
ಒಂದೇ ವಾರದಲ್ಲಿ ಆಡಳಿತರೂಢ ಡಿಟಿಪಿ ಕಂಟಕವಾಗಿದ್ದ ವೈಎಸ್ಆರ್ ಕಾಂಗ್ರೆಸ್ ನ ಇಬ್ಬರು ಶಾಸಕರು ಪಕ್ಷ ತೊರೆದಿರುವುದು ವೈಎಸ್ ಆರ್ ಕಾಂಗ್ರೆಸ್ ಮುಖ್ಯಸ್ಥ ಜಗಮೋಹನ್ ರೆಡ್ಡಿ ಅವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT