ಜಯರಾಮುಲು 
ದೇಶ

ಟಿಡಿಪಿ ಸೇರಿದ ಮತ್ತೊಬ್ಬ ವೈಎಸ್ ಆರ್ ಕಾಂಗ್ರೆಸ್ ಶಾಸಕ

ಮತ್ತೊಬ್ಬ ವೈಎಸ್ ಆರ್ ಕಾಂಗ್ರೆಸ್ ಶಾಸಕರೊಬ್ಬರು ಬುಧವಾರ ಆಡಳಿತರೂಢ ತೆಲುಗು ದೇಶಂ ಪಕ್ಷ ಸೇರ್ಪಡೆಯಾಗಿದ್ದಾರೆ.

ವಿಜಯವಾಡ: ಮತ್ತೊಬ್ಬ ವೈಎಸ್ ಆರ್ ಕಾಂಗ್ರೆಸ್ ಶಾಸಕರೊಬ್ಬರು ಬುಧವಾರ ಆಡಳಿತರೂಢ ತೆಲುಗು ದೇಶಂ ಪಕ್ಷ ಸೇರ್ಪಡೆಯಾಗಿದ್ದಾರೆ.
ಕಡಪ ಜಿಲ್ಲೆಯ ಬಡ್ವೆಲ್ ವಿಧಾಸಭಾ ಕ್ಷೇತ್ರದ ಶಾಸಕ ಟಿ.ಜಯರಾಮುಲು ಅವರು ಇಂದು ಟಿಡಿಪಿ ಸೇರ್ಪಡೆಯಾದರು. ಕಳೆದ ಐದು ದಿನಗಳಲ್ಲಿ ಕಡಪ ಜಿಲ್ಲೆಯಿಂದ ವೈಎಸ್ ಆರ್ ಕಾಂಗ್ರೆಸ್ ತೊರೆದು ಡಿಟಿಪಿ ಸೇರ್ಪಡೆಯಾಗುತ್ತಿರುವ ಎರಡನೇ ಶಾಸಕರಾಗಿದ್ದಾರೆ.
ವಿಜಯವಾಡದಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರ ನೇತೃತ್ವದಲ್ಲಿ ಜಯರಾಮುಲು ಅವರು ಟಿಡಿಪಿಗೆ ಸೇರ್ಪಡೆಯಾದರು.
ಒಂದೇ ವಾರದಲ್ಲಿ ಆಡಳಿತರೂಢ ಡಿಟಿಪಿ ಕಂಟಕವಾಗಿದ್ದ ವೈಎಸ್ಆರ್ ಕಾಂಗ್ರೆಸ್ ನ ಇಬ್ಬರು ಶಾಸಕರು ಪಕ್ಷ ತೊರೆದಿರುವುದು ವೈಎಸ್ ಆರ್ ಕಾಂಗ್ರೆಸ್ ಮುಖ್ಯಸ್ಥ ಜಗಮೋಹನ್ ರೆಡ್ಡಿ ಅವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT