ಭಾರತ-ಪಾಕಿಸ್ತಾನ ಬಸ್ ಸಂಚಾರ ಪುನಾರಂಭ 
ದೇಶ

ಭಾರತ-ಪಾಕಿಸ್ತಾನ ನಡುವಿನ ಬಸ್ ಸಂಚಾರ ಪುನಾರಂಭ

ಜಾಟ್ ಪ್ರತಿಭಟನೆಯಿಂದ ರದ್ದುಗೊಂಡಿದ್ದ ಭಾರತ-ಪಾಕಿಸ್ತಾನ ನಡುವಿನ ಬಸ್ ಸಂಚಾರ ಪುನಃ ಪ್ರಾರಂಭವಾಗಿದೆ.

ಲಾಹೋರ್: ಜಾಟ್ ಪ್ರತಿಭಟನೆಯಿಂದ ರದ್ದುಗೊಂಡಿದ್ದ ಭಾರತ-ಪಾಕಿಸ್ತಾನ ನಡುವಿನ ಬಸ್ ಸಂಚಾರ ಪುನಃ ಪ್ರಾರಂಭವಾಗಿದೆ.
ವಾಘಾ ಗಡಿ ಮೂಲಕ ನವದೆಹಲಿಯಿಂದ ಲಾಹೋರ್ ಗೆ ಬಸ್ ಸಂಚಾರ ಪ್ರಾರಂಭವಾಗಿದ್ದು 21 ಜನ ಪ್ರಯಾಣಿಕರು ಪಾಕಿಸ್ತಾನಕ್ಕೆ ತೆರಳಿದ್ದಾರೆ ಎಂದು  ನ್ಯೂಸ್ ಇಂಟರ್ ನ್ಯಾಷನಲ್ ವರದಿ ಮಾಡಿದೆ. 
ಹರ್ಯಾಣದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಪಾಕಿಸ್ತಾನ- ಭಾರತ ನಡುವಿನ ರೈಲು, ಬಸ್ ಸಂಚಾರ ಸಂಚಾರ ಸ್ಥಬ್ಧಗೊಂಡಿತ್ತು. ಮೀಸಲಾತಿಗೆ ಆಗ್ರಹಿಸಿ ಹರ್ಯಾಣದಲ್ಲಿ ಜಾಟ್ ಸಮುದಾಯದವರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT