ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿರುವ ಕಾರಿನ ಚಿತ್ರ 
ದೇಶ

ಪಂಜಾಬ್‌ನಲ್ಲಿ ಕೇಜ್ರಿವಾಲ್ ಕಾರಿನ ಮೇಲೆ ದೊಣ್ಣೆ ಹಾಗೂ ಕಲ್ಲಿನಿಂದ ದಾಳಿ

ಪಂಜಾಬ್ ನ ಲೂಧಿಯಾನದಲ್ಲಿ ಆಮ್ ಆದ್ಮಿ ಪಾರ್ಟಿ(ಎಎಪಿ) ಪರ ಪ್ರಚಾರದಲ್ಲಿ ತೊಡಗಿದ್ದ ವೇಳೆ ನನ್ನ ಕಾರಿನ ಮೇಲೆ ದೊಣ್ಣೆ ಹಾಗೂ ಕಲ್ಲಿನಿಂದ ದಾಳಿ...

ಅಮೃತಸರ: ಪಂಜಾಬ್ ನ ಲೂಧಿಯಾನದಲ್ಲಿ ಆಮ್ ಆದ್ಮಿ ಪಾರ್ಟಿ(ಎಎಪಿ) ಪರ ಪ್ರಚಾರದಲ್ಲಿ ತೊಡಗಿದ್ದ ವೇಳೆ ನನ್ನ ಕಾರಿನ ಮೇಲೆ ದೊಣ್ಣೆ ಹಾಗೂ ಕಲ್ಲಿನಿಂದ ದಾಳಿ ಮಾಡಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ದಾಳಿಯಲ್ಲಿ ತಮ್ಮ ಕಾರಿನ ಮುಂಬದಿಯ ಗ್ಲಾಸ್ ಒಡೆದಿದ್ದು, ಇದೆಲ್ಲಾ ಪಂಜಾಬ್ ನಲ್ಲಿ ಅಧಿಕಾರದಲ್ಲಿರುವ ಅಕಾಲಿ ದಳದ ಕಾರ್ಯಕರ್ತರ ಕೃತ್ಯ ಎಂದು ಟೀಕಿಸಿದ್ದಾರೆ. ಅಲ್ಲದೆ ಬಾದಲ್‌ಗ‌ಳು ಮತ್ತು ಕಾಂಗ್ರೆಸ್‌ ಹತಾಶಗೊಂಡಿದ್ದಾರೆಯೇ? ಅವರು ನನ್ನ ಉತ್ಸಾಹವನ್ನು ಒಡೆಯಲು ಸಾಧ್ಯವಿಲ್ಲ' ಎಂದು ಬರೆದಿದ್ದಾರೆ.

2017 ರಲ್ಲಿ ಪಂಜಾಬ್‌ನಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿದ್ದು ಕೇಜ್ರಿವಾಲ್‌ ಅವರು ಆಮ್‌ ಆದ್ಮಿ ಪಕ್ಷದ ಸಂಘಟನೆ ನಡೆಸುವ ಸಲುವಾಗಿ 5 ದಿನಗಳ ಪ್ರವಾಸದಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT