ಓಮರ್ ಅಬ್ದುಲ್ಲಾ 
ದೇಶ

ಪಾಕ್‌ನೊಂದಿಗೆ ಸ್ನೇಹ ಬೆಳೆಸುವ ಮೋದಿ ನಿಲುವಿಗೆ ಸಿಕ್ಕ ಉತ್ತರವೇ ಪಂಜಾಬ್ ಉಗ್ರ ದಾಳಿ

ಪಾಕಿಸ್ತಾನದೊಂದಿಗೆ ಸೌಹಾರ್ದತೆ ಬೆಳೆಸಲು ಪ್ರಧಾನಿ ನರೇಂದ್ರ ಮೋದಿ ಕೈಗೊಂಡಿರುವ ನಿಲುವುಗಳಿಗೆ ಸಿಕ್ಕ ಉತ್ತರವೇ ಪಂಜಾಬ್‌ನಲ್ಲಿ ನಡೆದ...

ಪಠಾಣ್‌ಕೋಟ್:  ಪಾಕಿಸ್ತಾನದೊಂದಿಗೆ ಸೌಹಾರ್ದತೆ ಬೆಳೆಸಲು ಪ್ರಧಾನಿ ನರೇಂದ್ರ ಮೋದಿ ಕೈಗೊಂಡಿರುವ ನಿಲುವುಗಳಿಗೆ ಸಿಕ್ಕ ಉತ್ತರವೇ ಪಂಜಾಬ್‌ನಲ್ಲಿ ನಡೆದ ಉಗ್ರರ ದಾಳಿ ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಹೇಳಿದ್ದಾರೆ. 
ಭಯೋತ್ಪಾದನೆ ಮತ್ತು ಮಾತುಕತೆಯನ್ನು ಜತೆಯಾಗಿ ಸಂಭಾಳಿಸಲು ಆಗುವುದಿಲ್ಲ ಎಂಬವ ಬಿಜೆಪಿಯ ನಿಲುವು ಸರಿಯಾಗಿದೆ. ಆದರೆ ಇಂಥಾ ದಾಳಿಗಳು ನಡೆಯುತ್ತಿರುವಾಗ ಭಾರತ ಮತ್ತು ಪಾಕ್ ನಡುವಿನ ಮಾತುಕತೆಗಳನ್ನು ದೂರವಿರಿಸುವುದು ಉತ್ತಮ ಎಂದು ಒಮರ್ ಸಲಹೆ ನೀಡಿದ್ದಾರೆ.
ಪಂಜಾಬ್‌ನ ಪಠಾಣ್‌ಕೋಟ್‌ನಲ್ಲಿರುವ ಭಾರತೀಯ ವಾಯುನೆಲೆ ಮೇಲೆ ಉಗ್ರರು ಶನಿವಾರ ಮುಂಜಾನೆ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು,  ನಾಲ್ವರು ಉಗ್ರರು ಹತ್ಯೆಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT