ಸಾಂದರ್ಭಿಕ ಚಿತ್ರ 
ದೇಶ

ಡಿಸೆಂಬರ್ ಒಳಗೆ ಬಾಂಗ್ಲಾ ಗಡಿಯಲ್ಲಿ ಸಂಪೂರ್ಣ ಬೇಲಿ: ರಾಜನಾಥ್

ಬಾಂಗ್ಲಾ ವಿರೋಧಿ ಭಾವನೆಯನ್ನು ಕೆರಳಿಸಿ ೧೪ ಲೋಕಸಭಾ ಕ್ಷೇತ್ರಗಳಲ್ಲಿ ೭ ಕ್ಷೇತ್ರಗಳಲ್ಲಿ ಗೆದ್ದಿದ್ದ ಬಿಜೆಪಿ ಪಕ್ಷ ಈಗ ಅದೇ ವಿಷಯವನ್ನು ಮುಂದು ಮಾಡಿ ವಿಧಾನಸಭಾ

ಗೌಹಾಟಿ: ಬಾಂಗ್ಲಾ ವಿರೋಧಿ ಭಾವನೆಯನ್ನು ಕೆರಳಿಸಿ ೧೪ ಲೋಕಸಭಾ ಕ್ಷೇತ್ರಗಳಲ್ಲಿ ೭ ಕ್ಷೇತ್ರಗಳಲ್ಲಿ ಗೆದ್ದಿದ್ದ ಬಿಜೆಪಿ ಪಕ್ಷ ಈಗ ಅದೇ ವಿಷಯವನ್ನು ಮುಂದು ಮಾಡಿ ವಿಧಾನಸಭಾ ಚುನಾವಣೆಗಳ ಮೇಲೂ ಕಣ್ಣಿಟ್ಟಿದೆ. ಡಿಸೆಂಬರ್ ಹೊತ್ತಿಗೆ ಭಾರತ ಮತ್ತು ಬಾಂಗ್ಲಾದೇಶದ ಗಡಿಯಲ್ಲಿ ಸಂಪೂರ್ಣವಾಗಿ ಬೇಲಿ ಕಟ್ಟಲಾಗುತ್ತದೆ ಎಂದು ಭಾನುವಾರ ರಾಜನಾಥ್ ಸಿಂಗ್ ಹೇಳಿದ್ದಾರೆ.

"ಗಡಿಯಲ್ಲಿ ಬೇಲಿ ನಿರ್ಮಿಸುವ ಕೆಲವನ್ನು ತ್ವರಿತಗೊಳಿಸಿದ್ದು ಡಿಸೆಂಬರ್ ಒಳಗೆ ಸಂಪುರ್ಣಗೊಳ್ಳಲಿದೆ. ನದಿಗಳಿರುವ ಸ್ಥಳಗಳಲ್ಲಿ ಈ ಕೆಲಸಕ್ಕೆ ತುಸು ಅಡ್ಡಿಯಾಗಿದ್ದು ಇದಕ್ಕೆ ಬೇಗನೆ ಪರಿಹಾರ ಕಂಡುಹಿಡಿಯಲಿದ್ದೇವೆ" ಎಂದು ದಕ್ಷಿಣ ಅಸ್ಸಾಮಿನ ಕರೀಂಗಂಜ್ ಜಿಲ್ಲೆಯ ಗಡಿ ಪ್ರದೇಶಕ್ಕೆ ಭೇಟಿ ನೀಡಿದ್ದ ಸಮಯದಲ್ಲಿ ಹೇಳಿದ್ದಾರೆ.

ಸೋಮವಾರ ಧುರ್ಬಿ ಜಿಲ್ಲೆಯ ಹೆಚ್ಚಿನ ಗಡಿಪ್ರದೇಶಗಳಿಗೆ ಭೇಟಿ ನೀಡಲಿರುವ ರಾಜನಾಥ್ ಅವರ ಜೊತೆ ರಾಜ್ಯದ ಬಿಜೆಪಿ ಮುಖಂಡರು ಕೂಡ ಜೊತೆಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

SCROLL FOR NEXT