ವೆಂಕಟ್ರಾಮನ್ ರಾಮಕೃಷ್ಣನ್ 
ದೇಶ

ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸುವುದಿಲ್ಲ: ನೋಬೆಲ್ ಪ್ರಶಸ್ತಿ ವಿಜೇತ ರಾಮಕೃಷ್ಣನ್

ನೋಬೆಲ್ ವಿಜೇತ, ಭಾರತೀಯ ಸಂಜಾತ ವೆಂಕಟ್ರಾಮನ್ ರಾಮಕೃಷ್ಣನ್ ಇಂಡಿಯನ್ ಸಯನ್ಸ್ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಲು....

ಚಂಡೀಗಢ: ನೋಬೆಲ್ ಪ್ರಶಸ್ತಿ ವಿಜೇತ, ಭಾರತೀಯ ಸಂಜಾತ ವೆಂಕಟ್ರಾಮನ್ ರಾಮಕೃಷ್ಣನ್ ಇಂಡಿಯನ್ ಸಯನ್ಸ್ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ.
ಈ ಹಿಂದೆ ಸಮಾವೇಶದಲ್ಲ್ಲಿ ಭಾಗವಹಿಸಿದ್ದ ವೆಂಕಟ್ರಾಮನ್, ಅದರಲ್ಲಿ ಕೆಲವೇ ಕೆಲವು ಹೊತ್ತು ವಿಜ್ಞಾನ ಬಗ್ಗೆ ಚರ್ಚೆ ಮಾಡಲಾಗುತ್ತದೆ. ಅದೊಂದು ಸರ್ಕಸ್. ಆದ್ದರಿಂದ ನಾನು ಇನ್ಮುಂದೆ ಇಂಥಾ ಸಮಾವೇಶಗಳಲ್ಲಿ ಭಾಗವಹಿಸುವುದಿಲ್ಲ ಎಂದಿದ್ದಾರೆ.
ವಿಜ್ಞಾನದೊಂದಿಗೆ ರಾಜಕೀಯ ಮತ್ತು ಧಾರ್ಮಿಕ ನಂಬಿಕೆಗಳನ್ನು ಬೆಸೆಯುವುದಕ್ಕೆ ಕಳೆದ ವರ್ಷವೇ ರಾಮಕೃಷ್ಣನ್ ವಿರೋಧ ಸೂಚಿಸಿದ್ದರು.
ಈ ಬಾರಿ ವಾರ್ಷಿಕ ಸಮಾವೇಶ ಜನವರಿ 3 ರಿಂದ 7 ರ ವರೆಗೆ ಮೈಸೂರಿನಲ್ಲಿ ನಡೆಯುತ್ತಿದೆ. 
ತಮಿಳ್ನಾಡು ಮೂಲದ ವೆಂಕಟ್ರಾಮನ್ ಕ್ಯಾಂಬ್ರಿಡ್ಜ್ ವಿಶ್ವ ವಿದ್ಯಾನಿಲಯದಲ್ಲಿ ಸ್ಟ್ರಕ್ಚರಲ್ ಬಯಾಲಜಿಸ್ಟ್ ಆಗಿದ್ದು, 2009ರಲ್ಲಿ ನೋಬೆಲ್ ಪ್ರಶಸ್ತಿ ಪಡೆದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT