ಸಂಜಯ್ ದತ್ 
ದೇಶ

ಫೆ.27ರಂದು ನಟ ಸಂಜಯ್ ದತ್ ಜೈಲಿನಿಂದ ಬಿಡುಗಡೆ

ಮುಂಬೈ ಸರಣಿ ಸ್ಫೋಟದ ಅಪರಾಧಿ, ಬಾಲಿವುಡ್ ನಟ ಸಂಜಯ್ ದತ್ ಅವರನ್ನು ಸನ್ನಡತೆ ಆಧಾರದ ಮೇಲೆ ಶಿಕ್ಷೆ ಕಡಿತಗೊಳಿಸಲು ಮಹಾರಾಷ್ಟ್ರ ಗೃಹ...

ಬೆಂಗಳೂರು: ಮುಂಬೈ ಸರಣಿ ಸ್ಫೋಟದ ಅಪರಾಧಿ, ಬಾಲಿವುಡ್ ನಟ ಸಂಜಯ್ ದತ್ ಅವರನ್ನು ಸನ್ನಡತೆ ಆಧಾರದ ಮೇಲೆ ಶಿಕ್ಷೆ ಕಡಿತಗೊಳಿಸಲು ಮಹಾರಾಷ್ಟ್ರ ಗೃಹ ಸಚಿವಾಲಯ ಒಪ್ಪಿಗೆ ನೀಡಿದ್ದು, ದತ್ ಫೆಬ್ರುವರಿ 27ರಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಮುಂಬೈನಲ್ಲಿ 1993ರಲ್ಲಿ ನಡೆದ ಸರಣಿ ಸ್ಫೋಟ ಪ್ರಕರಣದಲ್ಲಿ ಐದು ವರ್ಷ ಶಿಕ್ಷೆಗೆ ಗುರಿಯಾಗಿರುವ ಸಂಜಯ್ ದತ್‌ ಅವರ ಜೈಲು ಶಿಕ್ಷೆ  2016ರ ಆಗಸ್ಟ್ ನಲ್ಲಿ ಅಂತ್ಯಗೊಳ್ಳಲಿದೆ. ಆದರೆ ಸನ್ನಡತೆ ಆದಾರದ ಮೇಲೆ ಅವರು ಫೆಬ್ರುವರಿಯಲ್ಲೆ ಬಿಡುಗಡೆ ಹೊಂದಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಂಜಯ್‌ ದತ್‌ ಅವರಿಗೆ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಆದರೆ ವಿಚಾರಣಾಧೀನ ಕೈದಿಯಾಗಿ ಅವರು 18 ತಿಂಗಳು ಜೈಲುವಾಸ ಅನುಭವಿಸಿದ್ದರು.

ಅಪರಾಧಿಯು ತನ್ನ ಜೈಲು ಶಿಕ್ಷೆ ವೇಳೆ ಉತ್ತಮ ನಡತೆ ತೋರಿದರೆ ಅಂಥ ಖೈದಿಗೆ 114 ದಿನಗಳು ಶಿಕ್ಷೆ ಕಡಿಮೆಯಾಗಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT