ರಾಜ್ಯಪಾಲ ಎನ್.ಎನ್.ವೋಹ್ರಾ 
ದೇಶ

ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಜಾರಿ

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರ ಸಾವಿನ ನಂತರ ಉಂಟಾಗಿದ್ದ ರಾಜಕೀಯ ಅತಂತ್ರ ಸ್ಥಿತಿಗೆ ತೆರೆ ಬಿದಿದ್ದು, ಕಣಿವೆ ರಾಜ್ಯದಲ್ಲಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರ ಸಾವಿನ ನಂತರ ಉಂಟಾಗಿದ್ದ ರಾಜಕೀಯ ಅತಂತ್ರ ಸ್ಥಿತಿಗೆ ಶನಿವಾರ ತೆರೆ ಬಿದಿದ್ದು, ಕಣಿವೆ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಜಾರಿಗೆ ಬಂದಿದೆ.
ಮುಫ್ತಿ ಮೊಹಮ್ಮದ್ ಸಯೀದ್ ಸಾವಿನ ಹೊಸ ಸರ್ಕಾರ ರಚನೆಯಾಗ ಹಿನ್ನೆಲೆಯಲ್ಲಿ ರಾಜ್ಯಪಾಲ ಎನ್.ಎನ್.ವೋಹ್ರಾ ಅವರು ರಾಜ್ಯಪಾಲರ ಆಡಳಿತ ಜಾರಿಗೊಳಿಸಿ ಇಂದು ಅಧಿಸೂಚನೆ ಹೊರಡಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಜಾರಿಗೊಳಿಸಲಾಗಿದೆ ಎಂದು ಕೇಂದ್ರ ಸಚಿವ ಜೀತೆಂದ್ರ ಸಿಂಗ್ ಅವರು ತಿಳಿಸಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಗುರುವಾರ ಮುಫ್ತಿ ಮೊಹಮ್ಮದ್ ಸಯೀದ್ ಅವರು ಮೃತಪಟ್ಟಿದ್ದರು. ಸಿಎಂ ಸಾವಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಲ್ಕು ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದ್ದು, ಶೋಕಾಚರಣೆ ಅವಧಿ ಮುಗಿಯುವವರೆಗೂ ನಾನು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವುದಿಲ್ಲ ಎಂದು ಅವರ ಪುತ್ರಿ ಹಾಗೂ ಪಿಡಿಪಿ ಮುಖ್ಯಸ್ಥ ಮೆಹಬೂಬಾ ಮುಫ್ತಿ ಅವರು ಹೇಳಿದ್ದರು. ಹೀಗಾಗಿ ಅತಂತ್ರ ಸ್ಥಿತಿ ನಿರ್ಮಾಣವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!