ವಿಜಯ್ ಹಿಂಗ್ರೋಣಿ 
ದೇಶ

ಬೆಂಗಳೂರಲ್ಲಿ ಕೆಲಸ ತಪ್ಪಿದ್ದಕ್ಕೆ ಬಿಎಂಪಿಗೆ 1.5 ಕೋಟಿ ಪರಿಹಾರ ಕೇಳಿದ

ವಾಣಿಜ್ಯ ನಗರದ ವಿಜಯ್ ಹಿಂಗ್ರೋಣಿ ಬೃಹತ್ ಮುಂಬೈ ಪಾಲಿಕೆ ವಿರುದ್ಧ ರು. 1.5 ಕೋಟಿ ಪರಿಹಾರ ಕೊಡಬೇಕೆಂದು ಕೇಸು ಹಾಕಿದ್ದಾರೆ...

ಮುಂಬೈ: ವಾಣಿಜ್ಯ ನಗರದ ವಿಜಯ್ ಹಿಂಗ್ರೋಣಿ ಬೃಹತ್ ಮುಂಬೈ ಪಾಲಿಕೆ ವಿರುದ್ಧ ರು. 1.5 ಕೋಟಿ ಪರಿಹಾರ ಕೊಡಬೇಕೆಂದು ಕೇಸು ಹಾಕಿದ್ದಾರೆ. ಬೆಂಗಳೂರಿನ ಕಂಪನಿಯೊಂದರಲ್ಲಿ ಅವರಿಗೆ ಬಿಸಿನೆಸ್ ಅನಲಿಸ್ಟ್ ಆಗಿ ಕೆಲಸ ಸಿಕ್ಕಿತ್ತು. ಇದೇ ಸಂಭ್ರಮದಲ್ಲಿ ಅವರು ಬೆಂಗಳೂರಿಗೆ ಬರಲೆಂದು ಮುಂಬೈನ ಕಾರ್ಟೆರ್ ರಸ್ತೆಯಲ್ಲಿ ಆಗಮಿಸುತ್ತಿದ್ದಾಗ ತೆರದಿದ್ದ ಮ್ಯಾನ್ ಹೋಲ್ ಗೆ ಬಿದ್ದರು. ಪರಿಣಾಮ ಅವರ ಕಾಲು ಮುರಿಯಿತು. ಹೀಗಾಗಿ ಅವರಿಗೆ ನಿಗದಿತ ಅವಧಿಯಲ್ಲಿ ಕೆಲಸಕ್ಕೆ ಸೇರಲು ಆಗಲಿಲ್ಲ. ಇದರಿಂದಾಗಿ ಅವರಿಗೆ ತಿಂಗಳಿಗೆ ರು. 2.5 ಲಕ್ಷ ವೇತನದ ಉದ್ಯೋಗ ತಪ್ಪಿ ಹೋಯಿತು. ಇದರಿಂದ ಕ್ರುದ್ಧಗೊಂಡ ಅವರು ಪಾಲಿಕೆ ವಿರುದ್ಧ ಕೇಸು ದಾಖಲಿಸಿದ್ದಾರೆ. ನನ್ನ ದುಸ್ಥಿತಿಗೆ ಪಾಲಿಕೆಯೇ ಕಾರಣ ಎಂದಿರುವ ಅವರು, ಪಾಲಿಕೆಯಿಂದ ರು. 1.5 ಕೋಟಿ ಪರಿಹಾರ ಕೋರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT