ದೇಶ

ಜ.26 ರಂದು ಮದರಸಾಗಳಲ್ಲಿ ತ್ರಿವರ್ಣ ಧ್ವಜಾರೋಹಣ ಮಾಡಲು ಮುಸ್ಲಿಂ ರಾಷ್ಟ್ರೀಯ ಮಂಚ್ ಕರೆ

ಜ.26 , ಗಣರಾಜ್ಯೋತ್ಸವ ದಿನದಂದು ಮದರಸಾಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವಂತೆ ಆರ್ ಎಸ್ಎಸ್ ನ ಮುಸ್ಲಿಂ ರಾಷ್ಟ್ರೀಯ ಮಂಚ್ ಕರೆ ನೀಡಿದೆ.

ನವದೆಹಲಿ: ಜ.26, ಗಣರಾಜ್ಯೋತ್ಸವ ದಿನದಂದು ಮದರಸಾಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವಂತೆ ಆರ್ ಎಸ್ಎಸ್ ನ ಮುಸ್ಲಿಂ ರಾಷ್ಟ್ರೀಯ ಮಂಚ್ ಕರೆ ನೀಡಿದೆ.

ಖಾಸಗಿ ಪತ್ರಿಯೊಂದರ ವರದಿ ಪ್ರಕಾರ, 26 ರಂದು ಮದರಸಾಗಳಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಲು ಕರೆ ನೀಡಿ ಆರ್ ಎಸ್ ಎಸ್ ನ ಮುಸ್ಲಿಂ ರಾಷ್ಟ್ರೀಯ ಮಂಚ್ ರಾಷ್ಟ್ರವ್ಯಾಪಿ ಅಭಿಯಾನ ಕೈಗೊಳ್ಳಲು ನಿರ್ಧರಿಸಿದ್ದು ಝಂಡಾ ಫಲಾನಿ ಅಭಿಯಾನವನ್ನು ರಾಷ್ಟ್ರವ್ಯಾಪಿ ನಡೆಸಲಿದೆ ಎಂದು ಉತ್ತರ ಪ್ರದೇಶದ ಎಂಆರ್ ಎಂ ನ ಸಂಯೋಜಕ ಮೆರಜಿಧ್ವಜ್ ಸಿಂಗ್ ಹೇಳಿದ್ದಾರೆ.

ಆದರೆ ಆರ್ ಎಸ್ ಎಸ್ ನ ಸಹ ಸಂಘಟನೆ ನೀಡಿರುವ ಕರೆಗೆ ವಿರೋಧ ವ್ಯಕ್ತಪಡಿಸಿರುವ ಕೆಲವು ಮುಸ್ಲಿಂ ಸಂಘಟನೆ ಮುಖಂಡರು,  ಗಣರಾಜ್ಯೋತ್ಸವದಂದು ಆರ್ ಎಸ್ ಎಸ್ ತನ್ನ ಕಚೇರಿಗಳಲ್ಲಿ ತ್ರಿವರ್ಣ ಧ್ವಜಾರೋಹಣ ಮಾಡುತ್ತದೆಯೇ? ಆರ್ ಎಸ್ಎಸ್ ನ ಮೂಲ ಸಿದ್ಧಾಂತ ರಾಷ್ಟ್ರಗೀತೆಯಲ್ಲಿ ನಂದಿಕೆ ಇಟ್ಟಿದೆಯೇ ಎಂದು ಪ್ರಶ್ನಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT