ಸಾಂದರ್ಭಿಕ ಚಿತ್ರ 
ದೇಶ

ದೆಹಲಿ ಕೊಳಗೇರಿಯಲ್ಲಿ ಅಗ್ನಿ ಅವಘಡ: ಮೂವರು ಮಕ್ಕಳ ಸಾವು

ದೆಹಲಿಯ ಉಸ್ಮನಾಪುರ್‌ ಕೊಳಗೇರಿ ಪ್ರದೇಶದಲ್ಲಿ ಶನಿವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬಕ್ಕೆ ಸೇರಿದ ಮೂವರು ಮಕ್ಕಳು ಸಜೀವ...

ನವದೆಹಲಿ: ದೆಹಲಿಯ ಉಸ್ಮನಾಪುರ್‌ ಕೊಳಗೇರಿ ಪ್ರದೇಶದಲ್ಲಿ ಶನಿವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬಕ್ಕೆ ಸೇರಿದ ಮೂವರು ಮಕ್ಕಳು ಸಜೀವ ದಹನವಾಗಿದ್ದು, ಒಂದು ಮಗು ಗಂಭೀರವಾಗಿ ಗಾಯಗೊಂಡಿದೆ.
ಮೃತಪಟ್ಟ ಮಕ್ಕಳನ್ನು ರೀನಾ(10), ಮೀನಾ(7) ಹಾಗೂ 6 ತಿಂಗಳ ಮಗು ಮುಬಾರಕ್ ಎಂದು ಗುರುತಿಸಲಾಗಿದೆ. ಗಾಯಗೊಂಡ ಮತ್ತೊಂದು ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಗ್ನಿ ಆಕಸ್ಮಿಕದಿಂದಾಗಿ ಸುಮಾರು 25 ಗುಡಿಸಲುಗಳು ಬೆಂಕಿಗಾಹುತಿಯಾಗಿವೆ ಎನ್ನಲಾಗಿದೆ.
ಘಟನೆಗೆ ಇಲೆಕ್ಟ್ರಿಕ್ ಶಾರ್ಟ್ ಸರ್ಕಿಟ್​ಕಾರಣವಿರಬಹುದೆಂದು ಶಂಕಿಸಲಾಗಿದೆ. ಬೆಂಕಿ ನಂದಿಸಲು ಸುಮಾರು 1 ಗಂಟೆ ಕಾಲ ಅಗ್ನಿ ಶಾಮಕ ದಳ ಸಿಬ್ಬಂದಿ ಶ್ರಮಿಸಿತು ಎಂದು ಅಗ್ನಿಶಾಮಕ ದಳ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT