ಸಾಂದರ್ಭಿಕ ಚಿತ್ರ 
ದೇಶ

ತಮಿಳುನಾಡು ದೇವಾಲಯಗಳಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆ: ಆದೇಶ ಮುಂದೂಡಿದ ಮದ್ರಾಸ್ ಹೈಕೋರ್ಟ್

ತಮಿಳುನಾಡಿನ ಹಿಂದೂ ದೇವಾಲಯಗಳಿಗೆ ಬರುವ ಭಕ್ತಾದಿಗಳಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ಆದೇಶಿಸಿದ್ದ ವಸ್ತ್ರ ಸಂಹಿತೆ ನಿಯಮವನ್ನು ಮದ್ರಾಸ್ ಹೈಕೋರ್ಟ್ ಜನವರಿ 18 ...

ಚೆನ್ನೈ: ತಮಿಳುನಾಡಿನ ಹಿಂದೂ ದೇವಾಲಯಗಳಿಗೆ ಬರುವ ಭಕ್ತಾದಿಗಳಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ಆದೇಶಿಸಿದ್ದ ವಸ್ತ್ರ ಸಂಹಿತೆ ನಿಯಮವನ್ನು ಮದ್ರಾಸ್ ಹೈಕೋರ್ಟ್ ಜನವರಿ 18ರವರೆಗೆ ಮುಂದೂಡಿದೆ.

ತಮಿಳುನಾಡಿನ ಹಿಂದೂ ಧಾರ್ಮಿಕ ಹಾಗೂ ಚಾರಿಟಬಲ್ ದತ್ತಿ ಇಲಾಖೆ (ಎಚ್ಆರ್ ಹಾಗೂ ಸಿಇ) ಅಧೀನಕ್ಕೆ ಒಳಪಡುವ ಎಲ್ಲಾ ದೇಗುಲಗಳಲ್ಲಿ ಈ ವಸ್ತ್ರ ಸಂಹಿತೆ ಜಾರಿಗೊಳಿಸಬೇಕು ಎಂದು ಮದ್ರಾಸ್ ಹೈಕೋರ್ಟ್ ನ ಮಧುರೈ ಪೀಠ ನವೆಂಬರ್ ನಲ್ಲಿ ಆದೇಶಿಸಿತ್ತು.

ಪುರುಷರಿಗೆ ಧೋತಿ ಹಾಗೂ ಪೈಜಾಮಾ, ಶರ್ಟ್ ಹಾಗೂ ಪ್ಯಾಂಟ್ ಜೊತೆಗೆ ಪ್ಯಾಂಟ್ ಧರಿಸಬಹುದು. ಮಹಿಳೆಯರು ಸೀರೆ, ಲಂಗ ದಾವಣಿ ಅಥವಾ ಚೂಡಿದಾರ್ ಧರಿಸಿ ಬರಬೇಕು. ಈ ನಿಯಮಗಳು ಮಕ್ಕಳಿಗೂ ಅನ್ವಯವಾಗುತ್ತದೆ ಎಂದು ಹೇಳಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT