ಸಾಂದರ್ಭಿಕ ಚಿತ್ರ 
ದೇಶ

ಪುರುಷರಿಗೆಲ್ಲಿದೆ ರಕ್ಷಣೆ?

ಅತ್ಯಾಚಾರ ಆರೋಪವೊಂದರಲ್ಲಿ ವಕೀಲರೊಬ್ಬರನ್ನು ಸೋಮವಾರ ನಿರ್ದೋಷಿ ಎಂದು ಖುಲಾಸೆಗೊಳಿಸಿದ ದೆಹಲಿ ಸ್ಥಳೀಯ...

ನವದೆಹಲಿ: ಅತ್ಯಾಚಾರ ಆರೋಪವೊಂದರಲ್ಲಿ ವಕೀಲರೊಬ್ಬರನ್ನು ಸೋಮವಾರ ನಿರ್ದೋಷಿ ಎಂದು ಖುಲಾಸೆಗೊಳಿಸಿದ ದೆಹಲಿ ಸ್ಥಳೀಯ ಕೋರ್ಟ್, ``ಸುಳ್ಳು ಆರೋಪಗಳಿಂದ ಪುರುಷರ ನ್ನು ರಕ್ಷಿಸುವ ಸಂಬಂಧ ಕಾನೂನು ರೂಪಿಸಲು ಇದು ಸೂಕ್ತ ಸಯಮ,'' ಎಂದು ಅಭಿಪ್ರಾಯ ಪಟ್ಟಿದೆ. 
ಅಲ್ಲದೆ, ಸುಳ್ಳು ಪ್ರಕರಣ ದಾಖಲಿಸಿದ ಕಾರಣಕ್ಕೆ ದೂರುದಾರ ಮಹಿಳೆ ವಿರುದ್ಧ ಮಾನ ಹಾನಿ ಕೇಸು ದಾಖಲಿಸಲು ಕೋರ್ಟ್ ಅವಕಾಶ ಕಲ್ಪಿಸಿದೆ. 
``ತನ್ನ ಮೇಲೆ 2010-12ರ ಅವಧಿಯಲ್ಲಿ ವಕೀಲನಿಂದ, ಅವರ ಕಚೇರಿಯಲ್ಲೇ ಪದೇ ಪದೆ ಅತ್ಯಾಚಾರ ಮಾಡಲಾಗಿದೆ,'' ಎಂದು ಮಹಿಳೆಯೊಬ್ಬರು ಪ್ರಕರಣ ದಾಖಲಿಸಿದ್ದರು. ಆದರೆ, ಅವರು ಪ್ರಕರಣ ಹಿಂತೆಗೆದುಕೊಂಡ ಹಿನ್ನೆಲೆಯಲ್ಲಿ ಕೋರ್ಟ್ ಈ ರೀತಿ ಅಭಿಪ್ರಾಯ ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT