ಅರವಿಂದ್ ಕೇಜ್ರಿವಾಲ್ ಮತ್ತು ಕೇಂದ್ರ ಸಚಿವ ಅರುಣ್ ಜೇಟ್ಲಿ (ಸಂಗ್ರಹ ಚಿತ್ರ) 
ದೇಶ

ಲಕ್ಷ ಮತಗಳಿಂದ ಸೋತವರಿಗೆಲ್ಲಿ ಮರ್ಯಾದೆ?

``ಲೋಕಸಭೆ ಚುನಾವಣೆಯಲ್ಲಿ ಸುಮಾರು ಒಂದು ಲಕ್ಷ ಮತಗಳ ಅಂತರದಿಂದ ಸೋತಿರುವ ಅರುಣ್ ಜೇಟ್ಲಿ ಅವರಿಗೆ ರಕ್ಷಿಸಿಕೊಳ್ಳಲು ಮರ್ಯಾದೆಯಾದರೂ ಎಲ್ಲಿದೆ..?"..

ನವದೆಹಲಿ: ``ಲೋಕಸಭೆ ಚುನಾವಣೆಯಲ್ಲಿ ಸುಮಾರು ಒಂದು ಲಕ್ಷ ಮತಗಳ ಅಂತರದಿಂದ ಸೋತಿರುವ ಅರುಣ್ ಜೇಟ್ಲಿ ಅವರಿಗೆ ರಕ್ಷಿಸಿಕೊಳ್ಳಲು ಮರ್ಯಾದೆಯಾದರೂ ಎಲ್ಲಿದೆ..?"

ಹೀಗೆಂದು ಹೇಳಿದ್ದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಡಿಡಿಸಿಎ ಹಗರಣಕ್ಕೆ ಸಂಬಂಧಿಸಿ ತಮ್ಮ ವಿರುದ್ಧ ಜೇಟ್ಲಿ ಹೂಡಿರುವ ಮಾನಹಾನಿ ಮೊಕದ್ದಮೆಗೆ ಸಂಬಂಧಿಸಿ ಮಂಗಳವಾರ  ನ್ಯಾಯಾಲಯಕ್ಕೆ ನೀಡಿದ ಹೇಳಿಕೆಯಲ್ಲಿ ಕೇಜ್ರಿವಾಲ್, ತಾವು ಭಾರಿ ಸಾರ್ವಜನಿಕ ಮರ್ಯಾದೆ ಹೊಂದಿದ್ದೇನೆ ಎಂಬ ಜೇಟ್ಲಿವಾದ ಸಂಪೂರ್ಣ ಸುಳ್ಳುನಿಂದ ಕೂಡಿದೆ ಎಂದಿದ್ದಾರೆ.

"2014ರಲ್ಲಿ ಜೇಟ್ಲಿ ಅವರು ಅಮೃತಸರದಿಂದ ಬಿಜೆಪಿ ಅಭರ್ಥಿಯಾಗಿ ಕಣಕ್ಕಿಳಿದಿದ್ದರು. ಆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದರೂ, ಜೇಟ್ಲಿ ಅವರು ಸುಮಾರು 1 ಲಕ್ಷ ಮತಗಳ ಅಂತರದಿಂದ ಸೋತರು. ಒಟ್ಟಿನಲ್ಲಿ ಭಾರತೀಯ ಪ್ರಜಾಸತ್ತೆಯು ಅವರಿಗೆ ಅಂತಹ ಮರ್ಯಾದೆಯನ್ನು ಕೊಡಲಿಲ್ಲ. ಡಿಡಿಸಿಎ ಪ್ರಕರಣ ಸಂಬಂಧ ಅವರ ಘನತೆಗೆ ಅವರು ಹೇಳಿಕೊಳ್ಳುವಂತೆ ಯಾವ ಹಾನಿಯೂ ಆಗಿಲ್ಲ. ನಾವು ಮಾಡಿರುವ ಆರೋಪವು ಅವರು ಅವರ ವೈಯುಕ್ತಿಕ ವ್ಯಕ್ತಿತ್ವಕ್ಕಂತೂ ಹಾನಿ ಮಾಡುವುದಿಲ್ಲ. ಹಾನಿ ಮಾಡುವುದಿದ್ದರೆ ಅದು ಅವರು ಸಾರ್ವಜನಿಕ ವರ್ಚಸ್ಸಿಗೆ"  ಎಂದಿದ್ದಾರೆ ಕೇಜ್ರಿವಾಲ್.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT