ಮಾರ್ಕಂಡೇಯ ಕಾಟ್ಜು 
ದೇಶ

ಸಂತರು ಹಾಗೂ ಬಾಬಾಗಳ ಬಗ್ಗೆ ಅಪಹಾಸ್ಯ, ಟೀಕೆ ಬೇಡ: ಮಾರ್ಕಂಡೇಯ ಕಾಟ್ಜು

ಯಾವುದೇ ಬಾಬಾರನ್ನು ಅನುಕರಣೆ ಮಾಡುವುದು ಅಥವಾ ಟೀಕಿಸುವುದು ಸರಿಯಲ್ಲ ಎಂದು ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಾಧೀಶ ಮಾರ್ಕಂಡೇಯ,,,

ನವದೆಹಲಿ: ಯಾವುದೇ ಬಾಬಾರನ್ನು ಅನುಕರಣೆ ಮಾಡುವುದು ಅಥವಾ  ಟೀಕಿಸುವುದು ಸರಿಯಲ್ಲ ಎಂದು ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಾಧೀಶ ಮಾರ್ಕಂಡೇಯ ಕಾಟ್ಜು ಹೇಳಿದ್ದಾರೆ.

ಕಾಮಿಡಿ ನೈಟ್ ನಟ ಕಿಕು ಶ್ರದ್ಧಾ ಬಂಧನದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಯಾವುದೇ ದೇವ ಮಾನವ ಅಥವಾ ಬಾಬಾ ರನ್ನು ಅಪಹಾಸ್ಯ ಮಾಡುವುದು ಶಿಕ್ಷಾರ್ಹ ಅಪರಾಧ ಎಂದು ಅವರು ಹೇಳಿದ್ದಾರೆ.

ಸ್ವಯಂ ಘೋಷಿತ ದೇವಮಾನವ ಬಾಬಾ ಹಾಗೂ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರ ಕುರಿತು ವಿವಾದಾತ್ಮಕ ಮಿಮಿಕ್ರಿ ಮಾಡಿ ಬುಧವಾರ ಬಂಧನಕ್ಕೊಳಗಾಗಿದ್ದ ಕಾಮಿಡಿ ನೈಟ್ಸ್ ವಿತ್ ಕಪಿಲ್ ಕಾರ್ಯಕ್ರಮದ ಪ್ರಮುಖ ನಟ ಕಿಕು ಶಾರ್ದಾ ಅವರನ್ನು ಗುರುವಾರ ಬಿಡುಗಡೆ ಮಾಡಲಾಗಿದೆ

ಸಾಮಾಜಿಕ ಮಾಧ್ಯಮಗಳಲ್ಲಿ ಸಂತರನ್ನು, ದೇವ ಮಾನವರನ್ನು ಅಪಹಾಸ್ಯ ಮಾಡುವ ಪ್ರವೃತ್ತಿಯನ್ನು ಬಿಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT