ಅರುಣ್ ಜೇಟ್ಲಿ 
ದೇಶ

ನಾರದನಂತೆ ವರ್ತಿಸುವುದನ್ನು ಬಿಟ್ಟು ವಿತ್ತ ಸಚಿವರ ರೀತಿ ವರ್ತಿಸಿ: ಜೇಟ್ಲಿಗೆ ಕಾಂಗ್ರೆಸ್ ಸಲಹೆ

ಸಂಸತ್ ಅಧಿವೇಶನಗಳು ವ್ಯರ್ಥವಾಗಲು ಕಾಂಗ್ರೆಸ್ ಪಕ್ಷನ್ನು ಹೊಣೆ ಮಾಡಿರುವ ಕೇಂದ್ರ ಸಚಿವ ಅರುಣ್ ಜೇಟ್ಲಿ ವಿರುದ್ಧ ಕಾಂಗ್ರೆಸ್ ಟೀಕಾ ಪ್ರಹಾರ ನಡೆಸಿದೆ.

ನವದೆಹಲಿ: ಸಂಸತ್ ಅಧಿವೇಶನಗಳು ವ್ಯರ್ಥವಾಗಲು ಕಾಂಗ್ರೆಸ್ ಪಕ್ಷನ್ನು ಹೊಣೆ ಮಾಡಿರುವ ಕೇಂದ್ರ ಸಚಿವ ಅರುಣ್ ಜೇಟ್ಲಿ ವಿರುದ್ಧ ಕಾಂಗ್ರೆಸ್ ಟೀಕಾ ಪ್ರಹಾರ ನಡೆಸಿದೆ.  

ಕಾಂಗ್ರೆಸ್ ಪಕ್ಷ ಹಾಗೂ ಕಾಂಗ್ರೆಸ್ ನಾಯಕತ್ವದ ನಡುವೆ ಬಿರುಕು ಮೂಡಿಸಲು ಅರುಣ್ ಜೇಟ್ಲಿ ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಅರುಣ್ ಜೇಟ್ಲಿ ನಾರದ ಮುನಿಯಂತೆ ವರ್ತಿಸುವುದನ್ನು ಬಿಟ್ಟು ಹಣಕಾಸು ಸಚಿವರ ಜವಾಬ್ದಾರಿಯನ್ನು ನಿರ್ವಹಿಸಲಿ ಎಂದು ಸಲಹೆ ನೀಡಿದ್ದಾರೆ.

ಅರುಣ್ ಜೇಟ್ಲಿ ಅವರು ದೇಶದ ಆರ್ಥಿಕ ಪರಿಸ್ಥಿಯ ಮೇಲಿನ ಹತೋಟಿಯನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ. ವಿತ್ತ ಸಚಿವರಾಗುವ ಬದಲು ಅರುಣ್ ಜೇಟ್ಲಿ, ನಾರದ ಮುನಿಯಂತಾಗಿದ್ದಾರೆ ಎಂದಿರುವ ಜೈರಾಮ್ ರಮೇಶ್, ಕಾಂಗ್ರೆಸ್ ನಾಯಕತ್ವದಲ್ಲಿ ಗೊಂದಲಗಳಿಲ್ಲ, ಕಾಂಗ್ರೆಸ್ ನಾಯಕರಲ್ಲಿ ಬಿರುಕುಂಟಾಗಿದೆ ಎಂದುಕೊಂಡಿದ್ದರೆ ಅದು ಭ್ರಮೆಯಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT