ಪಿಐಎ ಕಚೇರಿ ಮೇಲೆ ದಾಳಿ (ಚಿತ್ರಕೃಪೆ: ಟ್ರಿಬ್ಯೂನ್) 
ದೇಶ

ಪಿಐಎ ಕಚೇರಿ ಮೇಲೆ ದಾಳಿ

ಪಠಾಣ್ ಕೋಟ್ ದಾಳಿ ಹಿನ್ನೆಲೆಯಲ್ಲಿ ರಾಜಧಾನಿಯ ಬಾರಾಖಾಂಬಾ ರಸ್ತೆಯ ಪಾಕಿಸ್ತಾನ್ ಇಂಟರ್‍ನ್ಯಾಷನಲ್ ಏರ್‍ಲೈನ್ಸ್ ಕಚೇರಿ ಮೇಲೆ ಬಲಬಂಥೀಯ ಸಂಘಟನೆ ಹಿಂದೂ ಸೇನೆಗೆ ಸೇರಿದ...

ನವದೆಹಲಿ: ಪಠಾಣ್ ಕೋಟ್ ದಾಳಿ ಹಿನ್ನೆಲೆಯಲ್ಲಿ ರಾಜಧಾನಿಯ ಬಾರಾಖಾಂಬಾ ರಸ್ತೆಯ ಪಾಕಿಸ್ತಾನ್ ಇಂಟರ್‍ನ್ಯಾಷನಲ್ ಏರ್‍ಲೈನ್ಸ್ ಕಚೇರಿ ಮೇಲೆ ಬಲಬಂಥೀಯ ಸಂಘಟನೆ ಹಿಂದೂ ಸೇನೆಗೆ  ಸೇರಿದ ಕೆಲವರು ಗುರುವಾರ ದಾಳಿ ನಡೆಸಿದ್ದಾರೆ.

ದಾಳಿ ಘಟನೆಯನ್ನು ದೃಢಪಡಿಸಿರುವ ಡಿಸಿಪಿ ಜತಿನ್ ನರ್ವಾಲ್, ಪಿಐಎ ಕಚೇರಿ ಮೇಲೆ ದಾಳಿ ನಡೆದಿದ್ದು, ಕಚೇರಿಯ ಕಂಪ್ಯೂಟರ್ ಮತ್ತಿತರ ಸಾಮಗ್ರಿಗಳನ್ನು ಧ್ವಂಸಗೊಳಿಸಿರುವ ಕಿಡಿಗೇಡಿಗಳ  ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ದಾಳಿಯ ಹಿಂದೆ ಹಿಂದೂ ಸೇನೆಯ ಮುಖ್ಯಸ್ಥ ವಿಷ್ಣು ಗುಪ್ತ ಮತ್ತು ಆತನ ಸಹಚರರು ಇರುವುದು ಗೊತ್ತಾಗಿದೆ ಎಂದಿದ್ದಾರೆ.

ಭಾರತದಿಂದ ಬೆದರಿಕೆ ತಂತ್ರ: ಪಾಕ್ ಮಾಜಿ ಅಧ್ಯಕ್ಷ ಜ.ಮುಷರಫ್  ಭಾರತ ಪಾಕ್‍ಗೆ ಒತ್ತಡ ಹೇರುತ್ತಿದೆ ಎಂದು ಆರೋಪಿಸಿದ್ದಾರೆ. ``ಭಾರತ ಅಗತ್ಯಕ್ಕಿಂತ ಹೆಚ್ಚಿನ ಒತ್ತಡ ಹೇರುವ, ಬೆದರಿಕೆ  ಒಡ್ಡುವ ತಂತ್ರ ಪ್ರಯೋಗಿಸುತ್ತಿದೆ. ಇದು ಹೀಗೆ ಮುಂದುವರಿದರೆ ಪಾಕಿಸ್ತಾನ ಮರೆಯದ ತಿರುಗೇಟು ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಂಧನ ಬೆಲೆ ಸೇರಿದಂತೆ ಉಕ್ರೇನ್ ಸಂಘರ್ಷದ ಪ್ರತಿಕೂಲ ಪರಿಣಾಮ ಜಾಗತಿಕ ದಕ್ಷಿಣ ದೇಶಗಳ ಮೇಲೆ ಬೀರುತ್ತಿದೆ: UNGA ಯಲ್ಲಿ ಭಾರತ ವಿಷಾದ

ನಾನು ಹೇಳಿದ್ರೂ ಕೇಳೋಲ್ವಾ, ಎಷ್ಟು ಧೈರ್ಯ ನಿನಗೆ? ಮಹಿಳಾ IPS ಅಧಿಕಾರಿ ಜೊತೆ ಅಜಿತ್ ಪವಾರ್ ವಾಗ್ವಾದ; ವಿಡಿಯೋ ವೈರಲ್

MUDA ಕೇಸ್: ಸಿಎಂಗೆ ಕ್ಲೀನ್ ಚಿಟ್ ನೀಡಿದ್ದ ದೇಸಾಯಿ ಆಯೋಗ ವರದಿಗೆ ಸಂಪುಟ ಅನುಮೋದನೆ, ಅಧಿಕಾರಿಗಳು-ಅಕ್ರಮ ಫಲಾನುಭವಿಗಳಿಂದ ನಷ್ಟ ವಸೂಲಿಗೆ ನಿರ್ಧಾರ

ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ನಿರ್ಧಾರ: ಇಡೀ ಜಗತ್ತು ತಂತ್ರಜ್ಞಾನವನ್ನು ಆಧರಿಸಿ ವೇಗವಾಗಿ ನಡೆಯುತ್ತಿದ್ದರೆ, ಕಾಂಗ್ರೆಸ್ ಹೆಬ್ಬೆಟ್ಟಿನ ದಿನಗಳ ನೆನಪಿಸಲು ಹೊರಟಿದೆ..!

ಬೆಂಗಳೂರಿನಲ್ಲಿ ಈದ್ ಮಿಲಾದ್ ಸಂಭ್ರಮ; ನಗರದ ಹಲವಡೆ ಸಂಚಾರ ಬದಲಾವಣೆ, ಪರ್ಯಾಯ ಮಾರ್ಗಗಳು ಹೀಗಿವೆ...

SCROLL FOR NEXT