ಜಯಲಲಿತಾ 
ದೇಶ

ಚುನಾವಣೆಯ ಸಿದ್ಥತೆಯಲ್ಲಿ ಕಾರ್ಯೋನ್ಮುಖರಾಗಲು ಕಾರ್ಯಕರ್ತರಿಗೆ ಜಯಾ ಸೂಚನೆ

ತಮಿಳ್ನಾಡಿನಲ್ಲಿ ನಡೆಯಲಿರುವ ವಿಧಾನಸಭೆಯಲ್ಲಿ ಜಯಭೇರಿ ಬಾರಿಸಿ ಅಧಿಕ್ಕಾರಕ್ಕೇರುವ ವಿಶ್ವಾಸ ಹೊಂದಿರುವ ಸಿಎಂ ಜಯಲಲಿತಾ, ಚುನಾವಣಾ ಸಿದ್ಧತೆಯಲ್ಲಿ...

ಚೆನ್ನೈ: ತಮಿಳ್ನಾಡಿನಲ್ಲಿ ನಡೆಯಲಿರುವ ವಿಧಾನಸಭೆಯಲ್ಲಿ ಜಯಭೇರಿ ಬಾರಿಸಿ ಅಧಿಕ್ಕಾರಕ್ಕೇರುವ ವಿಶ್ವಾಸ ಹೊಂದಿರುವ ಸಿಎಂ ಜಯಲಲಿತಾ, ಚುನಾವಣಾ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳುವಂತೆ ಕಾರ್ಯಕರ್ತರಿಗೆ ಆದೇಶ ನೀಡಿದ್ದಾರೆ. 
ಭಾನುವಾರ ನಡೆಯಲಿರುವ ಎಐಎಡಿಎಂಕೆ ಪಕ್ಷದ ಸ್ಥಾಪಕ ಮತ್ತು ಮಾಜಿ ಮುಖ್ಯಮಂತ್ರಿ ಎಂಜಿ ರಾಮಚಂದ್ರನ್ ಅವರ 99 ನೇ ಹುಟ್ಟುಹಬ್ಬ ಆಚರಣೆಗೆ ಮುನ್ನ ಮಾತನಾಡಿದ ಜಯಾ, ಆ ಬಾರಿಯ ಚುನಾವಣೆಯಲ್ಲಿ ನಾವೇ ಗೆಲ್ಲಬೇಕು ಎಂದಿದ್ದಾರೆ.
ಅದೇ ವೇಳೆ ಚುನಾವಣೆ ಸನ್ನಿಹಿತವಾಗುತ್ತಿದೆ, ಮುಂದಿನ ಬಾರಿಯೂ ನಾವೇ ಅಧಿಕಾರಕ್ಕೇರುತ್ತೇವೆ ಎಂದು ಜಯಾ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಇಲ್ಲಿಯವರೆಗೆ ಯಾರೂ ಸಾಧಿಸಿದಂತಿರುವ ವಿಜಯ ನಾವು ಸಾಧಿಸಬೇಕು. ನಮ್ಮ ಈ ವಿಜಯ ಎಂಜಿಆರ್‌ಗೆ ಸಲ್ಲಿಸುವ ಕೀರ್ತಿಯಾಗಿರುತ್ತದೆ ಎಂದು ಜಯಾ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

KJ George: ಸಿಎಂ ಪುತ್ರನ ಹಸ್ತಕ್ಷೇಪ; ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆಜೆ ಜಾರ್ಜ್ ಮುಂದು? ಸದನದಲ್ಲಿ ಸಚಿವ ಸ್ಪಷ್ಟನೆ; Video

ಅಜಿತ್ ಪವಾರ್ ಪಂಚಭೂತಗಳಲ್ಲಿ ಲೀನ: ಅಮಿತ್ ಶಾ, ಫಡ್ನವೀಸ್‌ ಭಾಗಿ; ಸಕಲ ಸರ್ಕಾರಿ ಗೌರವದೊಂದಿಗೆ ಭಾವಪೂರ್ಣ ವಿದಾಯ

ಭಿನ್ನಾಭಿಪ್ರಾಯದ ನಡುವೆ ರಾಹುಲ್ ಗಾಂಧಿ, ಖರ್ಗೆ ಭೇಟಿ ಮಾಡಿದ ಶಶಿ ತರೂರ್; ಬಳಿಕ ಹೇಳಿದ್ದೇನು?

ಅಜಿತ್ ಪವಾರ್ ದುರಂತ ಅಂತ್ಯ: ಪವಾರ್ ಸಾಮ್ರಾಜ್ಯದ ಚುಕ್ಕಾಣಿ ಹಿಡಿಯುತ್ತಾರಾ ಸುನೇತ್ರಾ? ದಾದಾ ಪತ್ನಿಗೆ NCP ಸಾರಥ್ಯ!

AI ಬಳಸಿ ನನ್ನ ತೇಜೋವಧೆ: ವೈರಲ್ ಆಡಿಯೋ ಬಗ್ಗೆ ಮಾಜಿ ಸಂಸದ LR ಶಿವರಾಮೇಗೌಡ ಸ್ಪಷ್ಟೀಕರಣ

SCROLL FOR NEXT