ಸಾಂಕೇತಿಕ ಚಿತ್ರ 
ದೇಶ

ಹೈದ್ರಾಬಾದ್ ವಿವಿಯಲ್ಲಿ ಕಳೆದ 10 ವರ್ಷಗಳಲ್ಲಿ 9 ದಲಿತ ವಿದ್ಯಾರ್ಥಿಗಳು ಆತ್ಮಹತ್ಯೆ!

ರೋಹಿತ್ ವೇಮುಲಾ ಹೈದ್ರಾಬಾದ್ ಕ್ಯಾಂಪಸ್‌ನಲ್ಲಿ ಆತ್ಮಹತ್ಯೆಗೆ ಶರಣಾದ ಮೊದಲ ವಿದ್ಯಾರ್ಥಿಯೇನೂ ಅಲ್ಲ...

ಹೈದ್ರಾಬಾದ್: ರೋಹಿತ್ ವೇಮುಲಾ  ಹೈದ್ರಾಬಾದ್ ಕ್ಯಾಂಪಸ್‌ನಲ್ಲಿ ಆತ್ಮಹತ್ಯೆಗೆ ಶರಣಾದ ಮೊದಲ ವಿದ್ಯಾರ್ಥಿಯೇನೂ ಅಲ್ಲ. ಕಳೆದ 10 ವರ್ಷಗಳಲ್ಲಿ ಇಲ್ಲಿ ಹಲವಾರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. 
8 ದಲಿತ ವಿದ್ಯಾರ್ಥಿಗಳು ಇಲ್ಲಿ ಈಗಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೋಹಿತ್ ಸೇರಿದರೆ ಇದು ಒಂಭತ್ತನೆಯದ್ದು.
ಇದೇ ವಿಶ್ವ ವಿದ್ಯಾನಿಲಯದಲ್ಲಿ ಈಗಾಗಲೇ 8 ದಲಿತ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೀಗಿದ್ದರೂ ದಲಿತ ವಿದ್ಯಾರ್ಥಿಗಳ ಸಮಸ್ಯೆಯೇನು ಎಂಬುದನ್ನು ವಿವಿ ಅರಿತಿಲ್ಲ. ರೋಹಿತ್ ಸಾವಿನ ಮೂಲಕ ಇಲ್ಲಿನ ತಾರತಮ್ಯ ಬಹಿರಂಗವಾಗಿದೆ ಎಂದು ಯುನಿವರ್ಸಿಟಿ ಆಫ್ ಹೈದ್ರಾಬಾದ್ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಜುಹೈಲ್ ಕೆಪಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT