ಆತ್ಮಹತ್ಯೆ ಮಾಡಿಕೊಂಡ ರೋಹಿತ್ 
ದೇಶ

ರೋಹಿತ್‌ಗೆ ಮಾನಸಿಕ ಸಮಸ್ಯೆ ಇತ್ತು, ಜಾತಿ ಸಂಬಂಧ ಆತ್ಮಹತ್ಯೆ ಮಾಡಿಕೊಂಡಿಲ್ಲ: ಬಿಜೆಪಿ

ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಆತ್ಮಹತ್ಯೆಗೆ ಜಾತಿ ಕಾರಣ ಎಂಬ ಆರೋಪವನ್ನು ತಳ್ಳಿಹಾಕಿರುವ ಬಿಜೆಪಿ, ಜಾತಿ...

ಹೈದರಾಬಾದ್: ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಆತ್ಮಹತ್ಯೆಗೆ ಜಾತಿ ಕಾರಣ ಎಂಬ ಆರೋಪವನ್ನು ತಳ್ಳಿಹಾಕಿರುವ ಬಿಜೆಪಿ, ಜಾತಿ ಕಾರಣದಿಂದಾಗಿ ಆತ ಆತ್ಮಹತ್ಯೆ ಮಾಡಿಕೊಂಡಿಲ್ಲ ಮತ್ತು ವಿವಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ರಾಜಕೀಯ ಪ್ರೇರಿತ ಎಂದಿದೆ.
ಆತ್ಮಹತ್ಯೆ ಮಾಡಿಕೊಂಡ ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೆಮುಲಾಗೆ ಮಾನಸಿಕ ಸಮಸ್ಯೆಗಳಿದ್ದವು ಎಂಬುದು ಅವರ ಆತ್ಮಹತ್ಯೆ ನೋಟ್‌ನಲ್ಲಿ ಪತ್ತೆಯಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ಮುರಳಿಧರ್ ರಾವ್ ಅವರು ಹೇಳಿದ್ದಾರೆ.
'ಆತನ ಹಲವು ಭಾಷಣಗಳ ವಿಡಿಯೋವನ್ನು ಗಮನಿಸಿದರೆ, ಆತ ಯಾಕೂಬ್ ಮೇಮನ್‌ರಂತಹ ಉಗ್ರರಿಗೆ ಬೆಂಬಲ ನೀಡುವ ವಿಚಾರಧಾರೆ ಹೊಂದಿದ್ದ' ಎಂದು ರಾವ್ ರಾಷ್ಟ್ರೀಯ ದೈನಿಕವೊಂದಕ್ಕೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT