ಹಿಮಾಲಯ (ಸಂಗ್ರಹ ಚಿತ್ರ) 
ದೇಶ

ಆಧ್ಯಾತ್ಮದತ್ತ ಆಕರ್ಷಿತಳಾಗಿ ಹಿಮಾಲಯಕ್ಕೆ ತೆರಳಿದ ಮದ್ರಾಸ್ ಐಐಅಟಿ ವಿದ್ಯಾರ್ಥಿನಿ!

ಮದ್ರಾಸ್ ಐಐಟಿಯ ಎಂಎಸ್ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು, ಆಧ್ಯಾತ್ಮದತ್ತ ಆಕರ್ಷಿತಳಾಗಿದ್ದು ಹಿಮಾಲಯಕ್ಕೆ ತೆರಳಿದ್ದಾಳೆ.

ಚೆನ್ನೈ: ಮದ್ರಾಸ್ ಐಐಟಿಯ ಎಂಎಸ್ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು, ಆಧ್ಯಾತ್ಮದತ್ತ ಆಕರ್ಷಿತಳಾಗಿದ್ದು ಹಿಮಾಲಯಕ್ಕೆ ತೆರಳಿದ್ದಾಳೆ.
ಆಂಧ್ರಪ್ರದೇಶ ಮೂಲದ ವಿದ್ಯಾರ್ಥಿನಿ ಪ್ರತ್ಯುಷಾ, ಹಾಸ್ಟೆಲ್ ನಿಂದ ಹೊರಡುವುದಕ್ಕೂ ಮುನ್ನ ಪತ್ರವೊಂದನ್ನು ಬರೆದಿಟ್ಟು, ತಾನು ಆಧ್ಯಾತ್ಮಿಕ ಸಾಧನೆಗಾಗಿ ಹಿಮಾಲಯಕ್ಕೆ ತೆರಳುತ್ತಿರುವುದಾಗಿ ಹೇಳಿದ್ದಾಳೆ. ತಾನು ದೇವರ ರಕ್ಷಣೆಯಲ್ಲಿದ್ದು ತನ್ನ ಇರುವಿಕೆ ಬಗ್ಗೆ ಕುಟುಂಬ ಸದಸ್ಯರಿಗೆ ಇನ್ನೆಂದಿಗೂ ಮಾಹಿತಿ ದೊರೆಯುವುದಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾಳೆ.
ಹಿಮಾಲಯಕ್ಕೆ ತೆರಳುವುದಕ್ಕೂ  ಮುನ್ನ ಹಾಸ್ಟೆಲ್ ನ ದಾಖಲಾತಿ ಪುಸ್ತಕದಲ್ಲಿ ತಾನು ಜ.20 ರಂದು ವಾಪಸ್ಸಾಗುವುದಾಗಿ ಬರೆದಿದ್ದಾಳೆ, ಹಾಸ್ಟೆಲ್ ನಿಂದ ಹೊರಟ ಯುವತಿ ಮನೆಗೆ ಬಾರದೇ ಇದ್ದ ಹಿನ್ನೆಲೆಯಲ್ಲಿ ಪೋಷಕರು ಐಐಟಿ ಆಡಳಿತಮಂಡಳಿಯವರಲ್ಲಿ ವಿಚಾರಿಸಿದ ವೇಳೆ ಯುವತಿ ಹಿಮಾಲಯಕ್ಕೆ ಹೋಗಿರುವ ಅಂಶ ಬಯಲಾಗಿದೆ. ಎಫ್ ಐಆರ್ ದಾಖಲಿಸಿರುವ ಪೊಲೀಸರು ಯುವತಿಯ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT