ವಿಕೆ ಸಿಂಗ್ 
ದೇಶ

ಪ್ರಶಸ್ತಿ ವಾಪಸಾತಿಯೊಂದು ಪಿತೂರಿ, ಕರಣ್ ಜೋಹಾರ್ ಹೇಳಿಕೆಗೆ ಮಹತ್ವವಿಲ್ಲ: ವಿ ಕೆ ಸಿಂಗ್

ಅಸಹಿಷ್ಣುತೆ ಕಾರಣವನ್ನು ಮುಂದಿಟ್ಟುಕೊಂಡು ಅವಾರ್ಡ್ ವಾಪಸಿ ಚಳುವಳಿ ನಡೆಸಿದ್ದನ್ನು ಕೇಂದ್ರ ಸಚಿವ ವಿಕೆ ಸಿಂಗ್ 'ಪಿತೂರಿ' ಎಂದು ಹೇಳಿದ್ದಾರೆ.

ಜೋಧ್ ಪುರ: ಅಸಹಿಷ್ಣುತೆ ಕಾರಣವನ್ನು ಮುಂದಿಟ್ಟುಕೊಂಡು ಅವಾರ್ಡ್ ವಾಪಸಿ ಚಳುವಳಿ ನಡೆಸಿದ್ದನ್ನು ಕೇಂದ್ರ ಸಚಿವ ವಿಕೆ ಸಿಂಗ್ 'ಪಿತೂರಿ' ಎಂದು ಹೇಳಿದ್ದಾರೆ.  
ಅವಾರ್ಡ್ ವಾಪಸಿ ಚಳುವಳಿ ಪೂರ್ವನಿಯೋಜಿತ ಯೋಜನೆಯಾಗಿತ್ತು ಎಂದು ಹೇಳಿರುವ ವಿಕೆ ಸಿಂಗ್, ಅಸಹಿಷ್ಣುತೆ ಬಗ್ಗೆ ಮಾತನಾಡಿದ್ದ ಕರಣ್ ಜೋಹಾರ್ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ್ದು, ಪ್ರಚಾರಕ್ಕಾಗಿ ಕರಣ್ ಜೋಹರ್ ಈ ರೀತಿಯ ಹೇಳಿಕೆ ನೀಡಿದ್ದಾರೆ. ಅದಕ್ಕೆ ಮಹತ್ವ ನೀಡಬಾರದು ಎಂದು ಹೇಳಿದ್ದಾರೆ.
ಕರಣ್ ಜೋಹಾರ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ಕೇಳಿದ ಮಾಧ್ಯಮಗಳಿಗೆ ಜೋಹಾರ್ ಅವರನ್ನೇ ಪ್ರಶ್ನಿಸುವಂತೆ ಹೇಳಿರುವ ವಿಕೆ ಸಿಂಗ್, ಅಸಹಿಷ್ಣುತೆ ಕಾರಣವನ್ನು ಮುಂದಿಟ್ಟುಕೊಂಡು ನಡೆಯುತ್ತಿರುವುದೆಲ್ಲವೂ ಪೂರ್ವ ನಿಯೋಜಿತ ಕೃತ್ಯವಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT