ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಂದ ಧ್ವಜಾರೋಹಣ 
ದೇಶ

67 ನೇ ಗಣರಾಜ್ಯೋತ್ಸವ: ರಾಷ್ಟ್ರಪತಿಗಳಿಂದ ಧ್ವಜಾರೋಹಣ

ದೇಶಾದ್ಯಂತ 67 ನೇ ಗಣರಾಜ್ಯೋತ್ಸವ ಆಚರಣೆ ನಡೆಯುತ್ತಿದ್ದು ರಾಷ್ಟ್ರ ರಾಜಧಾನಿ ನವದೆಯಲಿಯ ರಾಜ್ ಪಥ್ ನಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಧ್ವಜಾರೋಹಣ ಮಾಡಿದ್ದಾರೆ.

ನವದೆಹಲಿ: ದೇಶಾದ್ಯಂತ 67 ನೇ ಗಣರಾಜ್ಯೋತ್ಸವ ಆಚರಣೆ ನಡೆಯುತ್ತಿದ್ದು ರಾಷ್ಟ್ರ ರಾಜಧಾನಿ ನವದೆಯಲಿಯ ರಾಜ್ ಪಥ್ ನಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಧ್ವಜಾರೋಹಣ ಮಾಡಿದ್ದಾರೆ.

ಗಣರಾಜ್ಯೋತ್ಸವದ ಮುಖ್ಯ ಆಕರ್ಷಣೆಯಾಗಿರುವ ಸೇನೆಯ ಪಥಸಂಚಲನ ಆರಂಭಗೊಂಡಿದ್ದು, ತ್ರಿವರ್ಣ ಧ್ವಜ ಹೊತ್ತ ವಾಯುಸೇನೆ ವಿಮಾನಗಳು ಪುಷ್ಪ ವೃಷ್ಟಿ ಮಾಡುವ ಮೂಲಕ ಪರೇಡ್ ಗೆ ಚಾಲನೆ ನೀಡಲಾಯಿತು.

ಲೆಫ್ಟಿನೆಂಟ್ ಜನರಲ್  ರಾಜನ್ ರವೀಂದ್ರನ್ ನೇತೃತ್ವದಲ್ಲಿ ಪರಮವೀರ ಚಕ್ರ ಪುರಸ್ಕೃತರು ಪರೇಡ್ ನಲ್ಲಿ ಭಾಗಿಯಾಗಿದ್ದಾರೆ.  1956 ರ ನಂತರ ಪರೇಡ್ ನಲ್ಲಿ  ಮೊದಲ ಬಾರಿಗೆ ಫ್ರೆಂಚ್ ಸೇನೆ ಸಹ ಪಾಲ್ಗೊಂಡಿದ್ದು, ಈ ಬಾರಿಯ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್‌ ಅಧ್ಯಕ್ಷ ಫ್ರಾಂಕೋಯಿಸ್‌ ಹೊಲಾಂಡೆ ಅವರು ಭಾಗವಹಿಸಿದ್ದಾರೆ.

ಹುತಾತ್ಮ ಯೋಧರಿಗೆ ನಮನ: ಪರೇಡ್ ಗೆ ಚಾಲನೆ ನೀಡುವುದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ಮನೋಹರ್ ಪರಿಕ್ಕರ್  ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT