ರಾಜ್ಯಪಾಲ 
ದೇಶ

ಅರುಣಾಚಲದಲ್ಲಿ ರಾಷ್ಟ್ರಪತಿ ಆಡಳಿತ ಹೇರಿಕೆಗೆ ಕಾರಣವಾಯ್ತಾ ಗೋಹತ್ಯೆ?

ರಾಜ್ಯದಲ್ಲಿ ಗೋ ಹತ್ಯೆ ಹೆಚ್ಚುತ್ತಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಈ ಕಾರಣಕ್ಕಾಗಿಯೇ ಅರುಣಾಚಲಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಹೇರಲು...

ನವದೆಹಲಿ: ರಾಜ್ಯದಲ್ಲಿ ಗೋ ಹತ್ಯೆ ಹೆಚ್ಚುತ್ತಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಈ ಕಾರಣಕ್ಕಾಗಿಯೇ ಅರುಣಾಚಲಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ರಾಜ್ಯಪಾಲ ಜ್ಯೋತಿಪ್ರಸಾದ್ ರಾಜಕೋವಾ ಅವರು ಹೇಳಿರುವುದಾಗಿ ಖಾಸಗಿ ಪತ್ರಿಕೆಯೊಂದು ವರದಿ ಮಾಡಿದೆ.

ಅರುಣಾಚಲದಲ್ಲಿ ಸಂವಿಧಾನ ಕಾರ್ಯಚಟುವಟಿಕೆಯೇ ಕುಸಿಯುತ್ತಿದೆ ಎಂದು ಉಲ್ಲೇಖಿಸಿರುವ ರಾಜ್ಯಪಾಲ ಜೆಪಿ ರಾಜಕೋವಾ, ಶಿಫಾರಸು ಪತ್ರದ ಜೊತೆ ಗೋಹತ್ಯೆ ಫೋಟೋಗ್ರಾಫ್ಸ್ ಅನ್ನು ಲಗತ್ತಿಸುವ ಮೂಲಕ ರಾಜ್ಯದಲ್ಲಿ ತುರ್ತಾಗಿ ರಾಷ್ಟ್ರಪತಿ ಆಡಳಿತ ಹೇರುವುದನ್ನು ಸಮರ್ಥಿಸಿಕೊಂಡಿರುವುದಾಗಿ ವರದಿ ವಿವರಿಸಿದೆ.

ಅರುಣಾಚಲಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಹೇರಿರುವ ಕೇಂದ್ರದ ಕ್ರಮವನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಬುಧವಾರ ಈ ಅರ್ಜಿಯ ವಿಚಾರಣೆ ನಡೆಸಿದ ಸಂದರ್ಭದಲ್ಲಿ ರಾಷ್ಟ್ರಪತಿ ಆಡಳಿತ ಹೇರಿಕೆ ಕಾರಣ ಬಯಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT