ನಿತೀಶ್ ಕುಮಾರ್ 
ದೇಶ

ಕೆ.ವೀರಮಣಿ ಸಾಮಾಜಿಕ ನ್ಯಾಯ ಪ್ರಶಸ್ತಿಗೆ ನಿತೀಶ್ ಕುಮಾರ್ ಆಯ್ಕೆ

ಯುಎಸ್ ಮೂಲದ ಪೆರಿಯಾರ್ ಅಂತಾರಾಷ್ಟ್ರೀಯ ಸಂಸ್ಥೆ ಕೊಡಮಾಡುವ ಕೆ.ವೀರಮಣಿ ಸಾಮಾಜಿಕ ನ್ಯಾಯ ಪ್ರಶಸ್ತಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಯ್ಕೆಯಾಗಿದ್ದಾರೆ.

ನವದೆಹಲಿ: ಯುಎಸ್ ಮೂಲದ ಪೆರಿಯಾರ್ ಅಂತಾರಾಷ್ಟ್ರೀಯ ಸಂಸ್ಥೆ ಕೊಡಮಾಡುವ  ಕೆ.ವೀರಮಣಿ ಸಾಮಾಜಿಕ ನ್ಯಾಯ ಪ್ರಶಸ್ತಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಯ್ಕೆಯಾಗಿದ್ದಾರೆ.

ಸಂಸ್ಥೆಯ ನಿರ್ಧಾರವನ್ನು ಸ್ವಾಗತಿಸಿರುವ ಜೆಡಿಯು ನಾಯಕ ಕೆಸಿ ತ್ಯಾಗಿ, ಇದೊಂದು ಶ್ರೇಷ್ಠ ಗೌರವ ಎಂದು ಬಣ್ಣಿಸಿದ್ದಾರೆ. ಸಾಮಾಜಿಕ ನ್ಯಾಯ ಪ್ರಶಸ್ತಿಯನ್ನು ಈ ಹಿಂದೆ  ವಿಪಿ ಸಿಂಗ್, ಎಂ ಕರುಣಾನಿಧಿ, ಸಿತಾರಾಮ್  ಕೇಸರಿ ಹಾಗೂ ಮಾಯಾವತಿ ಅವರಿಗೆ ನೀಡಲಾಗಿತ್ತು.

ಸಾಮಾಜಿಕ ನ್ಯಾಯ ಪ್ರಶಸ್ತ ಒಂದು ಫಲಕ ಹಾಗೂ ಒಂದು ಲಕ್ಷ ರೂಪಾಯಿ ನಗದು ಹೊಂದಿರುತ್ತದೆ. ನಿತೀಶ್ ಕುಮಾರ್ ಅವರಿಗೆ ಪ್ರಶಸ್ತಿ ನೀಡುವುದರಿಂದ ದುರ್ಬಲ, ಕಡೆಗಣಿಸಲ್ಪಟ್ಟ ವರ್ಗದವರನ್ನು ನೈತಿಕ ಸ್ಥೈರ್ಯ ತುಂಬಿದಂತಾಗುತ್ತದೆ ಎಂದು ಕೆಸಿ ತ್ಯಾಗಿ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT