ವಿಕಲಚೇನ ಪ್ರಾಧ್ಯಪಕಿ ಅನಿತಾ ಘಾಯ್ 
ದೇಶ

ಅಂಗವಿಕಲೆಯನ್ನು ತೆವಳಿಸಿದ ಏರ್ ಇಂಡಿಯಾ

ಭದ್ರತಾ ಕಾರಣವೊಡ್ಡಿ ಏರ್ ಇಂಡಿಯಾ ಸಿಬ್ಬಂದಿ ನನಗೆ ಗಾಲಿ ಕುರ್ಚಿಕೊಡಲಿಲ್ಲ. ಹೀಗಾಗಿ, ನಾನು ವಿಮಾನದಿಂದಿಳಿದು...

ನವದೆಹಲಿ: ಭದ್ರತಾ ಕಾರಣವೊಡ್ಡಿ ಏರ್ ಇಂಡಿಯಾ ಸಿಬ್ಬಂದಿ ನನಗೆ ಗಾಲಿ ಕುರ್ಚಿಕೊಡಲಿಲ್ಲ. ಹೀಗಾಗಿ, ನಾನು ವಿಮಾನದಿಂದಿಳಿದು ಪ್ರಯಾಣಿಕರ ಅಂಗಣಕ್ಕೆ ತೆವಳುತ್ತಾ ಸಾಗಬೇಕಾಯಿತು ಎಂದು ವಿಕಲಚೇನ ಪ್ರಾಧ್ಯಪಕಿ ಅನಿತಾ ಘಾಯ್ ಆರೋಪಿಸಿದ್ದಾರೆ.

ಆದರೆ ಈ ಆರೋಪವನ್ನು ತಳ್ಳಿಹಾಕಿರುವ ಏರ್ ಇಂಡಿಯಾ, ವಿಮಾನದ ಬಾಗಿಲ್ಲಲ್ಲೇ ಅವರಿಗೆ ಗಾಲಿಕುರ್ಚಿ ಒದಗಿಸಿದ್ದೇವೆ ಎಂದಿದೆ.

ಶನಿವಾರ ದೆಹಲಿ ವಿವಿ ಸಹಾಯಕ ಪ್ರೊಫೆಸರ್ ಅನಿತಾ ಘಾಯ್ ಅವರು ಡೆಹ್ರಾಡೂನ್ ನಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದರು. ದೆಹಲಿಯ ಐಜಿಐ ಏರ್ ಪೋರ್ಟ್ ನಲ್ಲಿ ಇಳಿಯುವಾಗ, ಗಾಲಿಕುರ್ಚಿ ಒದಗಿಸುವಂತೆ ನಾನು ಗಗನಸಖಿಯಲ್ಲಿ ಕೇಳಿಕೊಂಡರೂ, ಭದ್ರತೆಯ ನೆಪ ಹೇಳಿ ಸೌಲಭ್ಯ ಕಲ್ಪಿಸಲಿಲ್ಲ.

ಕೊನೆಗೆ ನಾನು ತೆವಳಿಕೊಂಡೇ ಪ್ರಯಾಣಿಕರ ಕೋಚ್ ತಲುಪಿದೆ ಎಂದು ಅನಿತಾ ಆರೋಪಿಸಿದ್ದಾರೆ. ಈ ಬಗ್ಗೆ ಅವರು ಏರ್ ಲೈನ್ಸ್ ಗೆ ದೂರನ್ನೂ ನೀಡಿದ್ದಾರೆ. ಆದರೆ ಏರ್ ಇಂಡಿಯಾ ಈ ಆರೋಪವನ್ನು ತಲ್ಳಿಹಾಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT