ಸರಿತ ಎಸ್ ನಾಯರ್ 
ದೇಶ

ಆಯೋಗಕ್ಕೆ ಸಿಡಿ-ದಾಖಲೆಗಳನ್ನು ಸಲ್ಲಿಸಿದ ಸೋಲಾರ್ ಹಗರಣ ಆರೋಪಿ ಸರಿತ

ಸೋಲಾರ್ ಹಗರಣದ ಎರಡನೇ ಪ್ರಮುಖ ಆರೋಪಿ ಸರಿತ ಎಸ್ ನಾಯರ್ ಅವರು ಹಗರಣಕ್ಕೆ ಸಂಬಂಧಪಟ್ಟ ಸಿಡಿ ಮತ್ತು ಅಗತ್ಯ ದಾಖಲೆಗಳನ್ನು ಆಯೋಗಕ್ಕೆ ನೀಡಿದ್ದಾರೆ....

ಕೊಚ್ಚಿ: ಸೋಲಾರ್ ಹಗರಣದ ಎರಡನೇ ಪ್ರಮುಖ ಆರೋಪಿ ಸರಿತ ಎಸ್ ನಾಯರ್ ಅವರು ಹಗರಣಕ್ಕೆ ಸಂಬಂಧಪಟ್ಟ ಸಿಡಿ ಮತ್ತು ಅಗತ್ಯ ದಾಖಲೆಗಳನ್ನು ಆಯೋಗಕ್ಕೆ ನೀಡಿದ್ದಾರೆ.

ಕೇರಳ ಮುಖ್ಯಮಂತ್ರಿ ಒಮನ್ ಚಾಂಡಿ, ಮಾಜಿ ಗನ್ ಮ್ಯಾನ್ ಸಲೀಂ ರಾಜ್, ಶಾಸಕ ಬೆನ್ನಿ ಬೆಹನಾನ್ ಮತ್ತು ಕಾಂಗ್ರೆಸ್ ಮುಖಂಡ ತಂಪನೂರ್ ರವಿ ಅವರೊಂದಿಗೆ ನಡೆಸಿದ ಸಂಭಾಷಣೆ ಕುರಿತಾದ ದಾಖಲೆಗಳನ್ನು ಸೋಲಾರ್ ಹಗರಣದ ತನಿಖಾ ಸಮಿತಿಯ ನ್ಯಾಯಮೂರ್ತಿ ಜಿ ಶಿವರಾಜನ್ ಅವರಿಗೆ ನೀಡಿದ್ದಾರೆ.

ಸಲೀಂ ರಾಜ್ ನೊಂದಿಗಿನ ಮೊಬೈಲ್ ಸಂಭಾಷಣೆಯ ಒಂದು ಸಿಡಿ. ಬೆನ್ನಿ ಬೆಹನಾನ್ ಮತ್ತು ತಂಪನೂರ್ ರವಿ ಜತೆಗಿನ ಸಂಭಾಷಣೆಯ ದಾಖಲೆ ಹಾಗೂ ಮೊಬೈಲ್ ನಲ್ಲಿ ಉದ್ಯಮಿಯೊಂದಿಗೆ ಚಾಟ್ ಮಾಡಿದ ದಾಖಲೆಗಳ ಮೂರು ಸಿಡಿಗಳು ಆಯೋಗಕ್ಕೆ ಸಲ್ಲಿಸಿದ್ದು. ಇವುಗಳನ್ನು ಸಾಕ್ಷ್ಯಾಧಾರಗಳಾಗಿ ಆಯೋಗ ಸ್ವೀಕರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT