ಕಳೆದ ವಾರ ದೆಹಲಿಯಲ್ಲಿ ನಡೆದ ಎಂಟಿಸಿಆರ್ ಒಪ್ಪಂದ 
ದೇಶ

ಎಂಟಿಸಿಆರ್ ಗೆ ಭಾರತ ಸೇರ್ಪಡೆಯಿಂದ ಚೀನಾಕ್ಕೆ ಆತಂಕ: ಭರತ್ ಕಾರ್ನಾಡ್

ಕ್ಷಿಪಣಿ ತಂತ್ರಜ್ಞಾನ ನಿಯಂತ್ರಣ ಕೂಟ( ಎಂಟಿಸಿಆರ್)ಕ್ಕೆ ಭಾರತ ಸೇರ್ಪಡೆಗೊಂಡಿರುವುದು ಚೀನಾಕ್ಕೆ ಸವಾಲಾಗಬಹುದು...

ನವದೆಹಲಿ: ಕ್ಷಿಪಣಿ ತಂತ್ರಜ್ಞಾನ ನಿಯಂತ್ರಣ ಕೂಟ( ಎಂಟಿಸಿಆರ್)ಕ್ಕೆ ಭಾರತ ಸೇರ್ಪಡೆಗೊಂಡಿರುವುದು ಚೀನಾಕ್ಕೆ ಸವಾಲಾಗಬಹುದು ಎಂದು ಯೋಜನಾ ಚತುರರು ಅಭಿಪ್ರಾಯಪಟ್ಟಿದ್ದಾರೆ.

ಭಾರತ ಕೂಟಕ್ಕೆ ಸೇರಿರುವುದರಿಂದ ಕಾನೂನು ಪ್ರಕಾರವಾಗಿ ಅತ್ಯಾಧುನಿಕ ಕ್ಷಿಪಣಿಗಳನ್ನು ಮಾರಾಟ ಮಾಡಬಹುದು, ಇಲ್ಲವೇ ಒಂದು ಕಡೆಯಿಂದ ಇನ್ನೊಂದು ಕಡೆಗೆ ಸಾಗಾಟ ಮಾಡಬಹುದು ಅದರಲ್ಲೂ ಮುಖ್ಯವಾಗಿ ಏಷ್ಯಾ ದೇಶಗಳಿಗೆ.

'' ಎಂಟಿಸಿಆರ್ ಒಪ್ಪಂದದಿಂದ ಭಾರತಕ್ಕೆ ಕ್ಷಿಪಣಿಗಳನ್ನು ಬಹಳ ವೇಗವಾಗಿ ಮತ್ತು ಕಾನೂನು ಪ್ರಕಾರವಾಗಿ ಮಾರಾಟ ಮಾಡುವ ಅವಕಾಶವಿದೆ. ಬ್ರಹ್ಮೋಸ್ ಕ್ಷಿಪಣಿಯನ್ನು ವಿಯೆಟ್ನಾಂಗೆ ಮಾರಾಟ ಮಾಡಬಹುದು ಎಂದು ಯೋಜನಾ ಸಂಶೋಧನೆ ಮತ್ತು ರಾಷ್ಟ್ರೀಯ ಭದ್ರತಾ ತಜ್ಞ ಕೇಂದ್ರದ ಸಂಶೋಧನೆ ಪ್ರೊಫೆಸರ್ ಭರತ್ ಕಾರ್ನಾಡ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಬ್ರಹ್ಮೋಸ್ ಕ್ಷಿಪಣಿಯನ್ನು ವಿಯೆಟ್ನಾಂಗೆ ಮಾರಾಟ ಮಾಡುವ ಪ್ರಕ್ರಿಯೆಯನ್ನು ಭಾರತ ತ್ವರಿತವಾಗಿ ಮುಂದುವರಿಸಿದರೆ, ಭಾರತದ ಸಮುದ್ರದ ಮೇಲೆ ಕಣ್ಣಿಟ್ಟಿರುವ ಚೀನಾಕ್ಕೆ ಇದರಿಂದ ಹೊಡೆತ ಬೀಳಲಿದೆ ಎನ್ನುತ್ತಾರೆ ಅವರು.

ರಾಷ್ಟ್ರೀಯ ಭದ್ರತಾ ಗುಂಪು ಮತ್ತು ಕ್ಷಿಪಣಿ ತಂತ್ರಜ್ಞಾನ ನಿಯಂತ್ರಣ ಕೂಟಕ್ಕೆ ಸೇರ್ಪಡೆಯಾಗಲು ತೀವ್ರ ಪ್ರಯತ್ನ ನಡೆಸಿತ್ತು. ಆದರೆ ಎನ್ ಎಸ್ ಜಿ ಸೇರ್ಪಡೆಗೆ ಚೀನಾ ಅಡ್ಡಗಾಲು ಹಾಕಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT