ಸಾಂದರ್ಭಿಕ ಚಿತ್ರ 
ದೇಶ

ಉತ್ತರಾಖಂಡ್ ಮೇಘ ಸ್ಫೋಟ: ಚಿತ್ರದುರ್ಗ ಯಾತ್ರಿಗಳು ಸುರಕ್ಷಿತ

ಚಿತ್ರದುರ್ಗ ಜಿಲ್ಲೆಯಿಂದ ಚಾರ್ ಧಾಮ್ ಯಾತ್ರೆಗೆ ತೆರಳಿದ್ದ 40 ಭಕ್ತಾದಿಗಳು ಉಕೀಮತ್ ಪ್ರದೇಶದಲ್ಲಿ ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ....

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಿಂದ ಚಾರ್ ಧಾಮ್ ಯಾತ್ರೆಗೆ ತೆರಳಿದ್ದ 40 ಭಕ್ತಾದಿಗಳು ಉಕೀಮತ್ ಪ್ರದೇಶದಲ್ಲಿ ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

ಜೂನ್ 25 ರಂದು ಚಿತ್ರದುರ್ಗದಿಂದ ಹೊರಟಾಗಿನಿಂದ ಇಲ್ಲಿಯವರೆಗೂ ನಾವು ಸುರಕ್ಷಿತವಾಗಿದ್ದೇವೆ. ನಮಗೆ ಯಾವುದೇ ಸಮಸ್ಯೆಯಾಗಿಲ್ಲ. ರಿಷಿಕೇಶ್ ಬೇಸ್ ಕ್ಯಾಂಪ್ ನಲ್ಲಿ  ಯಾತ್ರೆಗಾಗಿ ನಾವು ದಾಖಲಿಸಿದ್ದೆವು, ಅವರ ಮಾರ್ಗದರ್ಶನದಂತೆ ನಾವು ಪ್ರಯಾಣ ನಡೆಸಿದ್ದು ಯಾವುದೇ ತೊಂದರೆ ಉಂಟಾಗಿಲ್ಲ ಎಂದು ಚಿತ್ರದುರ್ಗದಿಂದ 45 ಜನರ ತಂಡದಲ್ಲಿರುವ ಸದಸ್ಯ ಸೋಮೇಂದ್ರ ಕುಮಾರ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಕೇದಾರನಾಥ ಪ್ರವಾಸ ಮುಗಿಸಿದ್ದು ಎಡೆಬಿಡದೇ ಸುರಿಯುತ್ತಿರುವ ಮಳೆ ಹಾಗೂ ಭೂ ಕುಸಿತದಿಂದಾಗಿ ಪ್ರಯಾಣ ವಿಳಂಬವಾಗುತ್ತಿದೆ ಎಂದು ಮತ್ತೊಬ್ಬ ಭಕ್ತಾದಿ ಮಹದೇವಮ್ಮ ಎಂಬುವರು ಹೇಳಿದ್ದಾರೆ. ವಿವಿಧ ಮಠಗಳಿಂದ ಅಮರನಾಥ ಯಾತ್ರೆಗೆ ತೆರಳಿರುವ ಹಲವು ಸ್ವಾಮಿಜಿಗಳು ಸುರಕ್ಷಿತವಾಗಹಿದ್ದು, ಇಂದು ಬೆಂಗಳೂರು ತಲುಪಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT