ಪ್ರವಾಹ 
ದೇಶ

ರೇವಾ ನದಿ ಮಧ್ಯೆ ನಿಂತು ಜಲಪಾತ ವೀಕ್ಷಣೆ ವೇಳೆ ದಿಢೀರ್ ಪ್ರವಾಹ: ಕೊಚ್ಚಿಹೋದ ಪ್ರವಾಸಿಗ

ಧಾರಾಕಾರ ಮಳೆಯಿಂದಾಗಿ ಮಧ್ಯಪ್ರದೇಶದ ರೇವ ಜಲಪಾತಕ್ಕೆ ದಿಢೀರ್ ನೀರು ಬಂದ ಕಾರಣ ನದಿ ಮಧ್ಯೆ ನಿಂತು ಜಲಪಾತ ವೀಕ್ಷಿಸುತ್ತಿದ್ದ ಐವರು ಪ್ರವಾಸಿಗರು...

ಭೂಪಾಲ್: ಧಾರಾಕಾರ ಮಳೆಯಿಂದಾಗಿ ಮಧ್ಯಪ್ರದೇಶದ ರೇವಾ ಜಲಪಾತಕ್ಕೆ ದಿಢೀರ್ ನೀರು ಬಂದ ಕಾರಣ ನದಿ ಮಧ್ಯೆ ನಿಂತು ಜಲಪಾತ ವೀಕ್ಷಿಸುತ್ತಿದ್ದ ಐವರು ಪ್ರವಾಸಿಗರು ಸಿಲುಕಿದ್ದ ದೃಶ್ಯಗಳನ್ನು ಸ್ಥಳದಲ್ಲಿದ್ದ ಪ್ರವಾಸಿಗರು ಸೆರೆ ಹಿಡಿದ್ದಾರೆ.

ಐವರು ಪ್ರವಾಸಿಗರು ನದಿ ಮಧ್ಯೆ ನಿಂತಿದಾಗ ನೀರಿನ ಪ್ರಮಾಣ ದಿಢೀರ್ ಏರಿಕೆಯಾಗಿದೆ ಹೀಗಾಗಿ ನದಿಯಲ್ಲಿ ನಿಂತವರು ದಡಕ್ಕೆ ಬರಲು ಸಾಧ್ಯವಾಗಿಲ್ಲ. ಈ ವೇಳೆ ಜಲಪಾತದ ತುದಿಯಲ್ಲಿ ನಿಂದವನು ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾನೆ. ಇನ್ನುಳಿದಂತೆ ನಾಲ್ವರನ್ನು ರಕ್ಷಿಸಲಾಗಿದೆ.

ಪ್ರವಾಹದಲ್ಲಿ ಐವರು ಮೃತಪಟ್ಟಿದಾಗಿ ವದಂತಿಗಳು ಹಬ್ಬಿದ್ದರಿಂದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಟ್ವೀಟ್ ಮಾಡಿದ್ದಾರೆ. ಘಟನೆ ವರದಿಯಾಗುತ್ತಿದ್ದಂತೆ ಹಿರಿಯ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್ಕಿಸಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT