ಪ್ರವಾಹ 
ದೇಶ

ರೇವಾ ನದಿ ಮಧ್ಯೆ ನಿಂತು ಜಲಪಾತ ವೀಕ್ಷಣೆ ವೇಳೆ ದಿಢೀರ್ ಪ್ರವಾಹ: ಕೊಚ್ಚಿಹೋದ ಪ್ರವಾಸಿಗ

ಧಾರಾಕಾರ ಮಳೆಯಿಂದಾಗಿ ಮಧ್ಯಪ್ರದೇಶದ ರೇವ ಜಲಪಾತಕ್ಕೆ ದಿಢೀರ್ ನೀರು ಬಂದ ಕಾರಣ ನದಿ ಮಧ್ಯೆ ನಿಂತು ಜಲಪಾತ ವೀಕ್ಷಿಸುತ್ತಿದ್ದ ಐವರು ಪ್ರವಾಸಿಗರು...

ಭೂಪಾಲ್: ಧಾರಾಕಾರ ಮಳೆಯಿಂದಾಗಿ ಮಧ್ಯಪ್ರದೇಶದ ರೇವಾ ಜಲಪಾತಕ್ಕೆ ದಿಢೀರ್ ನೀರು ಬಂದ ಕಾರಣ ನದಿ ಮಧ್ಯೆ ನಿಂತು ಜಲಪಾತ ವೀಕ್ಷಿಸುತ್ತಿದ್ದ ಐವರು ಪ್ರವಾಸಿಗರು ಸಿಲುಕಿದ್ದ ದೃಶ್ಯಗಳನ್ನು ಸ್ಥಳದಲ್ಲಿದ್ದ ಪ್ರವಾಸಿಗರು ಸೆರೆ ಹಿಡಿದ್ದಾರೆ.

ಐವರು ಪ್ರವಾಸಿಗರು ನದಿ ಮಧ್ಯೆ ನಿಂತಿದಾಗ ನೀರಿನ ಪ್ರಮಾಣ ದಿಢೀರ್ ಏರಿಕೆಯಾಗಿದೆ ಹೀಗಾಗಿ ನದಿಯಲ್ಲಿ ನಿಂತವರು ದಡಕ್ಕೆ ಬರಲು ಸಾಧ್ಯವಾಗಿಲ್ಲ. ಈ ವೇಳೆ ಜಲಪಾತದ ತುದಿಯಲ್ಲಿ ನಿಂದವನು ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾನೆ. ಇನ್ನುಳಿದಂತೆ ನಾಲ್ವರನ್ನು ರಕ್ಷಿಸಲಾಗಿದೆ.

ಪ್ರವಾಹದಲ್ಲಿ ಐವರು ಮೃತಪಟ್ಟಿದಾಗಿ ವದಂತಿಗಳು ಹಬ್ಬಿದ್ದರಿಂದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಟ್ವೀಟ್ ಮಾಡಿದ್ದಾರೆ. ಘಟನೆ ವರದಿಯಾಗುತ್ತಿದ್ದಂತೆ ಹಿರಿಯ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್ಕಿಸಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT