ವರುಣ್ ಗಾಂಧಿ 
ದೇಶ

ಪ್ರಚೋದನಕಾರಿ ಭಾಷಣ: ವರುಣ್ ಗಾಂಧಿಗೆ ನೋಟಿಸ್

2009ರಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯವೊಂದು ಬಿಜೆಪಿ ಸಂಸದ ವರುಣ್...

ಫಿಲಿಭಿತ್: 2009ರಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯವೊಂದು ಬಿಜೆಪಿ ಸಂಸದ ವರುಣ್ ಗಾಂಧಿಗೆ ನೋಟಿಸ್ ಜಾರಿ ಮಾಡಿದೆ.
ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗದ ವರುಣ್ ಗಾಂಧಿ ಜಿಲ್ಲಾ ನ್ಯಾಯಾಧೀಶ ಕೌಟಿಲ್ಯ ಕುಮಾರ್ ಗೌರ್ ಅವರು ಲೋಕಸಭಾ ಸ್ಪೀಕರ್ ಮೂಲಕ ನೋಟಿಸ್ ಜಾರಿ ಮಾಡಿದ್ದಾರೆ.
ಕೋರ್ಟ್ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ನಿಗದಿ ಮಾಡಿದ್ದು, ಅಂದು ವಿಚಾರಣೆಗೆ ಹಾಜರಾಗುವಂತೆ ವರುಣ್ ಗಾಂಧಿಗೆ ಸೂಚಿಸಲಾಗಿದೆ.
ವರುಣ್ ಗಾಂಧಿ ಅವರು 2009ರ ಲೋಕಸಭೆ ಚುನಾವಣೆ ವೇಳೆ ಸಾರ್ವಜನಿಕ ಸಭೆಯೊಂದರಲ್ಲಿ ಒಂದು ನಿರ್ಧಿಷ್ಟ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ಅವರ ವಿರುದ್ಧ ಕೇಸ್ ದಾಖಲಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT