ಅಪಘಾತಕ್ಕೀಡಾದ ಬಿಎಂಡಬ್ಲ್ಯೂ ಕಾರು 
ದೇಶ

ಬಿಎಂಡಬ್ಲ್ಯೂ ಕಾರು ಅಪಘಾತ ಪ್ರಕರಣ: ಘಟನೆಗೂ ಮುನ್ನ ಮದ್ಯ ಸೇವಿಸಿದ್ದ ಶಾಸಕನ ಪುತ್ರ

ರಾಜಸ್ತಾನ ಪಕ್ಷೇತರ ಶಾಸಕ ನಂದ ಕಿಶೋರ್ ಮಹಾರಿಯಾ ಪುತ್ರ ಸಿದ್ದಾರ್ಥ್ ಮಹಾರಿಯಾ ತನ್ನ ಬಿಎಂ ಡಬ್ಲ್ಯೂ ಕಾರು ಡಿಕ್ಕಿ ಹೊಡೆದು ಆಟೋ ರಿಕ್ಷಾದಲ್ಲಿದ್ದ ಮೂವರು ಸಾವನ್ನಪ್ಪಿದ್ದ

ಜೈಪುರ: ರಾಜಸ್ತಾನ ಪಕ್ಷೇತರ ಶಾಸಕ ನಂದ ಕಿಶೋರ್ ಮಹಾರಿಯಾ ಪುತ್ರ ಸಿದ್ದಾರ್ಥ್ ಮಹಾರಿಯಾ ತನ್ನ ಬಿಎಂ ಡಬ್ಲ್ಯೂ ಕಾರು ಗುದ್ದಿ ಆಟೋ ರಿಕ್ಷಾದಲ್ಲಿದ್ದ ಮೂವರು ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ಪೊಲೀಸರ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿದ್ದಾರೆ.

ಅಪಘಾತ ನಡೆಯುವುದಕ್ಕೂ ಮುನ್ನ ಸಿದ್ದಾರ್ಥ್ ಬಾರ್ ವೊಂದಕ್ಕೆ ತೆರಳಿ ಮದ್ಯ ಸೇವಿಸಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿದೆ.

ಜುಲೈ 2ನೇ ತಾರೀಖಿನ ಮಧ್ಯರಾತ್ರಿ ಅಪಘಾತ ನಡೆಯುವ ಎರಡು ಗಂಟೆಗೂ ಮುನ್ನ ಶಾಸಕನ ಪುತ್ರ ಮತ್ತವನ ಜೊತೆ ಇದ್ದ ಮೂವರು ವ್ಯಕ್ತಿಗಳು ಮಧ್ಯ ಸೇವಿಸಿದ್ದರು.

ಡ್ರೈವರ್ ಸೀಟಿನಲ್ಲಿದ್ದ ಸಿದ್ದಾರ್ಥ್ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಮೂರು ಮಂದಿಯ ಸಾವಿಗೆ ಕಾರಣನಾಗಿದ್ದ, ನಂತರ ಪೊಲೀಸ್ ಜೀಪಿಗೆ ಡಿಕ್ಕಿ ಹೊಡೆದಿದ್ದ ಸಿದ್ದಾರ್ಥ್ ಬಿಎಂಡಬ್ಲ್ಯೂ ಕಾರು ಪೊಲೀಸರು ಸೇರಿ ನಾಲ್ವರನ್ನು ಗಾಯಗೊಳಿಸಿತ್ತು. ಈ ಸಂಬಂಧ ಸಿದ್ದಾರ್ಥ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ಅಪಘಾತ ನಡೆದ ಸಮಯದಲ್ಲಿ ಚಾಲಕ ಡ್ರೈವಿಂಗ್ ಮಾಡುತ್ತಿದ್ದ. ಆತ ಕುಡಿದಿರಲಿಲ್ಲ ಎಂದು ಹೇಳಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT