ಮಣಿಪುರದಲ್ಲಿ ಪೊಲೀಸ್ ಪಡೆಗಳ ದೌರ್ಜನ್ಯ ಖಂಡಿಸಿ ಮಣಿಪುರ ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವುದು(ಸಂಗ್ರಹ ಚಿತ್ರ) 
ದೇಶ

ಗಲಭೆಪೀಡಿತ ಪ್ರದೇಶಗಳಲ್ಲಿ ಅಮಾಯಕರನ್ನು ಶಿಕ್ಷಿಸಬೇಡಿ: ಸುಪ್ರೀಂ ಕೋರ್ಟ್

ಗಲಭೆಪೀಡಿತ ಅಥವಾ ಅಪರಾಧ ಪ್ರಕರಣ ನಡೆದ ಪ್ರದೇಶಗಳಲ್ಲಿ ಶಸ್ತ್ರ ದಳಗಳ ವಿಶೇಷ ಅಧಿಕಾರಗಳ ಕಾಯ್ದೆ...

ನವದೆಹಲಿ: ಗಲಭೆಪೀಡಿತ ಅಥವಾ ಅಪರಾಧ ಪ್ರಕರಣ ನಡೆದ ಪ್ರದೇಶಗಳಲ್ಲಿ ಶಸ್ತ್ರ ದಳಗಳ ವಿಶೇಷ ಅಧಿಕಾರಗಳ ಕಾಯ್ದೆ(ಎಎಫ್ಎಸ್ ಪಿಎ)ಯಡಿ ಸೇನಾಪಡೆಗಳು ಪಡೆಯುವ ವಿನಾಯ್ತಿ ಕುರಿತು ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.ತೊಂದರೆಗೀಡಾದ ಪ್ರದೇಶಗಳಲ್ಲಿ ಸೇನಾಪಡೆಗಳು ಮತ್ತು ಪೊಲೀಸರು ದೌರ್ಜನ್ಯ ನಡೆಸಬಾರದು ಎಂದು ಅದು ಹೇಳಿದೆ.
ಮದನ್ ಬಿ. ಲೋಕೂರ್ ಮತ್ತು ಆರ್.ಕೆ.ಅಗರ್ವಾಲ್ ಅವರನ್ನೊಳಗೊಂಡ ಪೀಠ, ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ. ಸಂವಿಧಾನದ ಪರಿಚ್ಛೇದ 32ನ್ನು ಉಲ್ಲೇಖಿಸಿದ ನ್ಯಾಯಪೀಠ, ಮಣಿಪುರದಲ್ಲಿ ನಡೆದ ಸೇನಾಪಡೆ ಮತ್ತು ಪೊಲೀಸರನ್ನೊಳಗೊಂಡ ನಕಲಿ ಎನ್ ಕೌಂಟರ್ ಪ್ರಕರಣಗಳಲ್ಲಿ ಮುಗ್ಧ, ಅಮಾಯಕ ನಾಗರಿಕರು ಸಾವನ್ನಪ್ಪಿರುವ ಪ್ರಕರಣದ ವಿಚಾರಣೆ ನಡೆಸಿ ಈ ತೀರ್ಪು ನೀಡಿದೆ.
ಭದ್ರತಾ ಪಡೆಗಳು ಅಧಿಕ ಪಡೆಯನ್ನು ಬಳಸಿಕೊಂಡು ಕಾನೂನು ಕ್ರಮದಿಂದ ವಿನಾಯ್ತಿ ಕೋರಬಾರದೆಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT