ಮಣಿಪುರದಲ್ಲಿ ಪೊಲೀಸ್ ಪಡೆಗಳ ದೌರ್ಜನ್ಯ ಖಂಡಿಸಿ ಮಣಿಪುರ ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವುದು(ಸಂಗ್ರಹ ಚಿತ್ರ) 
ದೇಶ

ಗಲಭೆಪೀಡಿತ ಪ್ರದೇಶಗಳಲ್ಲಿ ಅಮಾಯಕರನ್ನು ಶಿಕ್ಷಿಸಬೇಡಿ: ಸುಪ್ರೀಂ ಕೋರ್ಟ್

ಗಲಭೆಪೀಡಿತ ಅಥವಾ ಅಪರಾಧ ಪ್ರಕರಣ ನಡೆದ ಪ್ರದೇಶಗಳಲ್ಲಿ ಶಸ್ತ್ರ ದಳಗಳ ವಿಶೇಷ ಅಧಿಕಾರಗಳ ಕಾಯ್ದೆ...

ನವದೆಹಲಿ: ಗಲಭೆಪೀಡಿತ ಅಥವಾ ಅಪರಾಧ ಪ್ರಕರಣ ನಡೆದ ಪ್ರದೇಶಗಳಲ್ಲಿ ಶಸ್ತ್ರ ದಳಗಳ ವಿಶೇಷ ಅಧಿಕಾರಗಳ ಕಾಯ್ದೆ(ಎಎಫ್ಎಸ್ ಪಿಎ)ಯಡಿ ಸೇನಾಪಡೆಗಳು ಪಡೆಯುವ ವಿನಾಯ್ತಿ ಕುರಿತು ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.ತೊಂದರೆಗೀಡಾದ ಪ್ರದೇಶಗಳಲ್ಲಿ ಸೇನಾಪಡೆಗಳು ಮತ್ತು ಪೊಲೀಸರು ದೌರ್ಜನ್ಯ ನಡೆಸಬಾರದು ಎಂದು ಅದು ಹೇಳಿದೆ.
ಮದನ್ ಬಿ. ಲೋಕೂರ್ ಮತ್ತು ಆರ್.ಕೆ.ಅಗರ್ವಾಲ್ ಅವರನ್ನೊಳಗೊಂಡ ಪೀಠ, ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ. ಸಂವಿಧಾನದ ಪರಿಚ್ಛೇದ 32ನ್ನು ಉಲ್ಲೇಖಿಸಿದ ನ್ಯಾಯಪೀಠ, ಮಣಿಪುರದಲ್ಲಿ ನಡೆದ ಸೇನಾಪಡೆ ಮತ್ತು ಪೊಲೀಸರನ್ನೊಳಗೊಂಡ ನಕಲಿ ಎನ್ ಕೌಂಟರ್ ಪ್ರಕರಣಗಳಲ್ಲಿ ಮುಗ್ಧ, ಅಮಾಯಕ ನಾಗರಿಕರು ಸಾವನ್ನಪ್ಪಿರುವ ಪ್ರಕರಣದ ವಿಚಾರಣೆ ನಡೆಸಿ ಈ ತೀರ್ಪು ನೀಡಿದೆ.
ಭದ್ರತಾ ಪಡೆಗಳು ಅಧಿಕ ಪಡೆಯನ್ನು ಬಳಸಿಕೊಂಡು ಕಾನೂನು ಕ್ರಮದಿಂದ ವಿನಾಯ್ತಿ ಕೋರಬಾರದೆಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT