ಮಣಿಪುರದಲ್ಲಿ ಪೊಲೀಸ್ ಪಡೆಗಳ ದೌರ್ಜನ್ಯ ಖಂಡಿಸಿ ಮಣಿಪುರ ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವುದು(ಸಂಗ್ರಹ ಚಿತ್ರ) 
ದೇಶ

ಗಲಭೆಪೀಡಿತ ಪ್ರದೇಶಗಳಲ್ಲಿ ಅಮಾಯಕರನ್ನು ಶಿಕ್ಷಿಸಬೇಡಿ: ಸುಪ್ರೀಂ ಕೋರ್ಟ್

ಗಲಭೆಪೀಡಿತ ಅಥವಾ ಅಪರಾಧ ಪ್ರಕರಣ ನಡೆದ ಪ್ರದೇಶಗಳಲ್ಲಿ ಶಸ್ತ್ರ ದಳಗಳ ವಿಶೇಷ ಅಧಿಕಾರಗಳ ಕಾಯ್ದೆ...

ನವದೆಹಲಿ: ಗಲಭೆಪೀಡಿತ ಅಥವಾ ಅಪರಾಧ ಪ್ರಕರಣ ನಡೆದ ಪ್ರದೇಶಗಳಲ್ಲಿ ಶಸ್ತ್ರ ದಳಗಳ ವಿಶೇಷ ಅಧಿಕಾರಗಳ ಕಾಯ್ದೆ(ಎಎಫ್ಎಸ್ ಪಿಎ)ಯಡಿ ಸೇನಾಪಡೆಗಳು ಪಡೆಯುವ ವಿನಾಯ್ತಿ ಕುರಿತು ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.ತೊಂದರೆಗೀಡಾದ ಪ್ರದೇಶಗಳಲ್ಲಿ ಸೇನಾಪಡೆಗಳು ಮತ್ತು ಪೊಲೀಸರು ದೌರ್ಜನ್ಯ ನಡೆಸಬಾರದು ಎಂದು ಅದು ಹೇಳಿದೆ.
ಮದನ್ ಬಿ. ಲೋಕೂರ್ ಮತ್ತು ಆರ್.ಕೆ.ಅಗರ್ವಾಲ್ ಅವರನ್ನೊಳಗೊಂಡ ಪೀಠ, ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ. ಸಂವಿಧಾನದ ಪರಿಚ್ಛೇದ 32ನ್ನು ಉಲ್ಲೇಖಿಸಿದ ನ್ಯಾಯಪೀಠ, ಮಣಿಪುರದಲ್ಲಿ ನಡೆದ ಸೇನಾಪಡೆ ಮತ್ತು ಪೊಲೀಸರನ್ನೊಳಗೊಂಡ ನಕಲಿ ಎನ್ ಕೌಂಟರ್ ಪ್ರಕರಣಗಳಲ್ಲಿ ಮುಗ್ಧ, ಅಮಾಯಕ ನಾಗರಿಕರು ಸಾವನ್ನಪ್ಪಿರುವ ಪ್ರಕರಣದ ವಿಚಾರಣೆ ನಡೆಸಿ ಈ ತೀರ್ಪು ನೀಡಿದೆ.
ಭದ್ರತಾ ಪಡೆಗಳು ಅಧಿಕ ಪಡೆಯನ್ನು ಬಳಸಿಕೊಂಡು ಕಾನೂನು ಕ್ರಮದಿಂದ ವಿನಾಯ್ತಿ ಕೋರಬಾರದೆಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

SCROLL FOR NEXT