ಸಾಂದರ್ಭಿಕ ಚಿತ್ರ 
ದೇಶ

10 ಉಗ್ರರು ಗಡಿ ನುಸುಳಿರುವ ಶಂಕೆ: ದೇಶದಾದ್ಯಂತ ಹೈ ಅಲರ್ಟ್ ಘೋಷಣೆ

ಬಾಂಗ್ಲಾದೇಶದ ಗಡಿ ಮೂಲಕ 10 ಉಗ್ರರ ಗುಂಪೊಂದು ಭಾರತದ ಗಡಿಗೆ ಬಂದಿದ್ದು, ಎಚ್ಚರದಿಂದಿರುವಂತೆ ಬಾಂಗ್ಲಾದೇಶ ಸರ್ಕಾರ ಭಾನುವಾರ ಎಚ್ಚರಿಕೆ ನೀಡಿದ...

ನವದೆಹಲಿ: ಬಾಂಗ್ಲಾದೇಶದ ಗಡಿ ಮೂಲಕ 10 ಉಗ್ರರ ಗುಂಪೊಂದು ಭಾರತದ ಗಡಿಗೆ ಬಂದಿದ್ದು, ಎಚ್ಚರದಿಂದಿರುವಂತೆ ಬಾಂಗ್ಲಾದೇಶ ಸರ್ಕಾರ ಭಾನುವಾರ ಎಚ್ಚರಿಕೆ ನೀಡಿದೆ.

ಈ ಕುರಿತಂತೆ ಖಾಸಗಿ ಮಾಧ್ಯಮವೊಂದು ವರದಿ ಮಾಡಿದ್ದು, ಉಗ್ರರ ಗುಂಪೊಂದು ಗಡಿ ದಾಟಿ ಭಾರತದೊಳಗೆ ನುಸುಳಿಸಿದ್ದು, ಕಟ್ಟೆಚ್ಚರ ವಹಿಸುವಂತೆಬಾಂಗ್ಲೇದೇಶ ಸರ್ಕಾರ ಎಚ್ಚರಿಕೆ ನೀಡಿದೆ ಎಂದು ಹೇಳಿದೆ, ಅಲ್ಲದೆ, ನುಸುಳಿರುವ ಉಗ್ರರ ಪಟ್ಟಿಯೊಂದನ್ನು ಬಾಂಗ್ಲಾದೇಶ ಭಾರತಕ್ಕೆ ನೀಡಿದೆ ಎಂದು ವರದಿಯಲ್ಲಿ ತಿಳಿಸಿದೆ.

ಬಾಂಗ್ಲಾದೇಶ ಸರ್ಕಾರ ನೀಡಿರುವ ಎಚ್ಚರಿಕೆ ಸಂದೇಶದಿಂದಾಗಿ ಗಡಿಭಾಗದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ದೇಶದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.

ಮೂಲಗಳ ಪ್ರಕಾರ ಡಾಕಾ ಮೇಲೆ ದಾಳಿ ಮಾಡಿದ ಉಗ್ರರೇ ಗಡಿ ನುಸುಳಿದ್ದಾರೆಂದು ಹೇಳಲಾಗುತ್ತಿದ್ದು, ಈಗಾಗಲೇ ಗಡಿ ನುಸುಳಿರುವ ಉಗ್ರರ ಫೋಟೋದೊಂದಿಗೆ ಅವರ ಮಾಹಿತಿಯನ್ನು ಬಾಂಗ್ಲಾದೇಶದ ಸರ್ಕಾರ ಭಾರತಕ್ಕೆ ನೀಡಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೋದಿ ನಡೆ 'ಹೇಡಿತನದ ಪರಮಾವಧಿ'; ನರವಾಣೆ ಪುಸ್ತಕ 56 ಇಂಚಿನ ಎದೆಯೊಳಗಿನ ಪುಕ್ಕಲುತನ ಬಯಲು ಮಾಡಿದೆ!

ರಕ್ಷಣಾ ಕೈಗಾರಿಕಾ ಸಹಕಾರವನ್ನು ಹೆಚ್ಚಿಸುವ ಜಂಟಿ ಘೋಷಣೆಗೆ ಭಾರತ ಮತ್ತು ಗ್ರೀಸ್ ಸಹಿ!

ಸಣ್ಣ ಉದ್ದಿಮೆದಾರರಿಗೆ ಸಿಹಿಸುದ್ದಿ.. ಮೇಲಾಧಾರ ರಹಿತ ಸಾಲ ದ್ವಿಗುಣ: RBI ಘೋಷಣೆ!

ಮಾಜಿ ಸೇನಾ ಮುಖ್ಯಸ್ಥ ನರವಾಣೆ ಅಪ್ರಕಟಿತ ಪುಸ್ತಕ ಪ್ರಸಾರ: ದೆಹಲಿ ಪೊಲೀಸರಿಂದ FIR, ರಾಹುಲ್ ಗಾಂಧಿ ವಿಚಾರಣೆ?

A+ ಗೆ ಕೊಕ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಹಿಂಬಡ್ತಿ: BCCI ಆಟಗಾರರ ವಾರ್ಷಿಕ ಒಪ್ಪಂದ ಘೋಷಣೆ!

SCROLL FOR NEXT