ಸಾಂದರ್ಭಿಕ ಚಿತ್ರ 
ದೇಶ

10 ಉಗ್ರರು ಗಡಿ ನುಸುಳಿರುವ ಶಂಕೆ: ದೇಶದಾದ್ಯಂತ ಹೈ ಅಲರ್ಟ್ ಘೋಷಣೆ

ಬಾಂಗ್ಲಾದೇಶದ ಗಡಿ ಮೂಲಕ 10 ಉಗ್ರರ ಗುಂಪೊಂದು ಭಾರತದ ಗಡಿಗೆ ಬಂದಿದ್ದು, ಎಚ್ಚರದಿಂದಿರುವಂತೆ ಬಾಂಗ್ಲಾದೇಶ ಸರ್ಕಾರ ಭಾನುವಾರ ಎಚ್ಚರಿಕೆ ನೀಡಿದ...

ನವದೆಹಲಿ: ಬಾಂಗ್ಲಾದೇಶದ ಗಡಿ ಮೂಲಕ 10 ಉಗ್ರರ ಗುಂಪೊಂದು ಭಾರತದ ಗಡಿಗೆ ಬಂದಿದ್ದು, ಎಚ್ಚರದಿಂದಿರುವಂತೆ ಬಾಂಗ್ಲಾದೇಶ ಸರ್ಕಾರ ಭಾನುವಾರ ಎಚ್ಚರಿಕೆ ನೀಡಿದೆ.

ಈ ಕುರಿತಂತೆ ಖಾಸಗಿ ಮಾಧ್ಯಮವೊಂದು ವರದಿ ಮಾಡಿದ್ದು, ಉಗ್ರರ ಗುಂಪೊಂದು ಗಡಿ ದಾಟಿ ಭಾರತದೊಳಗೆ ನುಸುಳಿಸಿದ್ದು, ಕಟ್ಟೆಚ್ಚರ ವಹಿಸುವಂತೆಬಾಂಗ್ಲೇದೇಶ ಸರ್ಕಾರ ಎಚ್ಚರಿಕೆ ನೀಡಿದೆ ಎಂದು ಹೇಳಿದೆ, ಅಲ್ಲದೆ, ನುಸುಳಿರುವ ಉಗ್ರರ ಪಟ್ಟಿಯೊಂದನ್ನು ಬಾಂಗ್ಲಾದೇಶ ಭಾರತಕ್ಕೆ ನೀಡಿದೆ ಎಂದು ವರದಿಯಲ್ಲಿ ತಿಳಿಸಿದೆ.

ಬಾಂಗ್ಲಾದೇಶ ಸರ್ಕಾರ ನೀಡಿರುವ ಎಚ್ಚರಿಕೆ ಸಂದೇಶದಿಂದಾಗಿ ಗಡಿಭಾಗದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ದೇಶದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.

ಮೂಲಗಳ ಪ್ರಕಾರ ಡಾಕಾ ಮೇಲೆ ದಾಳಿ ಮಾಡಿದ ಉಗ್ರರೇ ಗಡಿ ನುಸುಳಿದ್ದಾರೆಂದು ಹೇಳಲಾಗುತ್ತಿದ್ದು, ಈಗಾಗಲೇ ಗಡಿ ನುಸುಳಿರುವ ಉಗ್ರರ ಫೋಟೋದೊಂದಿಗೆ ಅವರ ಮಾಹಿತಿಯನ್ನು ಬಾಂಗ್ಲಾದೇಶದ ಸರ್ಕಾರ ಭಾರತಕ್ಕೆ ನೀಡಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT