ಜಾಕಿರ್ ನಾಯಕ್ 
ದೇಶ

ಭಾರತಕ್ಕೆ ವಾಪಸ್ಸಾಗದೆ ಸೌದಿಯಲ್ಲೇ ಉಳಿದ ವಿವಾದಿತ ಪ್ರವಚನಕಾರ ಜಾಕಿರ್ ನಾಯಕ್

ವಿವಾದಾತ್ಮಕ ಇಸ್ಲಾಮಿಕ್ ಪ್ರವಚನಕಾರ ಜಾಕೀರ್ ನಾಯಕ್ ತನ್ನ ಭಾರತ ಪ್ರವಾಸವನ್ನು ರದ್ದು ಪಡಿಸಿಕೊಂಡಿದ್ದಾರೆ...

ಮುಂಬೈ: ವಿವಾದಾತ್ಮಕ ಇಸ್ಲಾಮಿಕ್ ಪ್ರವಚನಕಾರ ಜಾಕೀರ್ ನಾಯಕ್ ತನ್ನ ಭಾರತ ಪ್ರವಾಸವನ್ನು ರದ್ದು ಪಡಿಸಿಕೊಂಡಿದ್ದಾರೆ.

ಪ್ರವಚನ ಸಂಬಂಧ ಸೌದಿ ಅರೇಬಿಯಾಗೆ ತೆರಳಿದ್ದ ಜಾಕಿರ್ ನಾಯಕ್ ಸೋಮವಾರ ಬೆಳಗ್ಗೆ ಮುಂಬೈಗೆ ವಾಪಸಾಗಬೇಕಿತ್ತು. ಆದರೆ ಭಾರತದಲ್ಲಿ ಸದ್ಯ ಪರಿಸ್ಥಿತಿಗಳು ತನ್ನಗೆ ವಿರುದ್ಧವಾಗಿರುವುದರಿಂದ ಸೌದಿಯಲ್ಲೇ ಉಳಿಯಲು ತೀರ್ಮಾನಿಸಿದ್ದಾರೆ ಎನ್ನಲಾಗಿದ್ದು, ವಿಡಿಯೋ ಕಾನ್ಪರೆಸ್ಸಿಂಗ್ ಮೂಲಕ ನಾಯಕ್ ಈ ಬಗ್ಗೆ ಸ್ಪಷ್ಟನೆ ನೀಡಬಹುದು ಎಂದು ಪೊಲೀಸರು ಮೂಲಗಳು ತಿಳಿಸಿವೆ.

ಬಾಂಗ್ಲಾದೇಶದ ಢಾಕಾದಲ್ಲಿ ಉಗ್ರ ದಾಳಿ ನಡೆಸಿದ್ದ ಉಗ್ರರ ಪೈಕಿ ಇಬ್ಬರು ಜಾಕಿರ್ ನಾಯಕ್ ಪ್ರವಚನಗಳಿಂದ ಸ್ಪೂರ್ತಿ ಪಡೆದಿದ್ದೆಂಬ ಬಹಿರಂಗ ಪಡಿಸಿದ ಹಿನ್ನೆಲೆಯಲ್ಲಿ ಜಾಕಿರ್ ನಾಯಕ್ ಬಗ್ಗೆ ಭಾರತ ಸರ್ಕಾರ ಹೆಚ್ಚಿನ ನಿಗಾ ಇರಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT