ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ 
ದೇಶ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್'ಗೆ ನಿರಾಳ

ದೇಶದಾದ್ಯಂತ ಸಾಕಷ್ಟು ಸುದ್ದಿ ಮಾಡಿದ್ದ ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಈ ಹಿಂದೆ ವಿಚಾರಣಾ ನ್ಯಾಯಾಲಯದ ನೀಡಿದ್ದ ಆದೇಶವನ್ನು ದೆಹಲಿ ಹೈ ಕೋರ್ಟ್ ಮಂಗಳವಾರ ತಳ್ಳಿಹಾಕಿದ್ದು, ಕಾಂಗ್ರೆಸ್...

ನವದೆಹಲಿ: ದೇಶದಾದ್ಯಂತ ಸಾಕಷ್ಟು ಸುದ್ದಿ ಮಾಡಿದ್ದ ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಈ ಹಿಂದೆ ವಿಚಾರಣಾ ನ್ಯಾಯಾಲಯದ ನೀಡಿದ್ದ ಆದೇಶವನ್ನು ದೆಹಲಿ ಹೈ ಕೋರ್ಟ್ ಮಂಗಳವಾರ ತಳ್ಳಿಹಾಕಿದ್ದು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ನಿರಾಳ ಲಭಿಸಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸು ಮತ್ತು ವ್ಯವಹಾರಗಳ ಸಚಿವಾಲಯಗಳಿಂದ ದಾಖಲೆಗಳು ಮತ್ತು ಇತರೆ ಸಂಸ್ಥೆ, ಕಾಂಗ್ರೆಸ್ ಪಕ್ಷದ  2010-11ನೇ ಸಾಲಿನ ದಾಖಲೆಗಳನ್ನು ಸಲ್ಲಿಸುವಂತೆ ವಿಚಾರಣಾ ನ್ಯಾಯಾಲಯ ಈ ಹಿಂದೆ ಆದೇಶ ನೀಡಿತ್ತು.

ಈ ಆದೇಶದ ವಿರುದ್ಧ ಮೇಲ್ಮನವಿಯನ್ನು ಸಲ್ಲಿಸಲಾಗಿತ್ತು. ಇದರಂತೆ ಮೇಲ್ಮನವಿಯನ್ನು ಇಂದು ವಿಚಾರಣೆ ನಡೆಸಿರುವ ದೆಹಲಿ ಹೈ ಕೋರ್ಟ್ ನ್ಯಾಯಮೂರ್ತಿ ಪಿ.ಎಸ್ ತೇಜಿಯವರು ವಿಚಾರಣಾ ನ್ಯಾಯಾಲಯದ ಆದೇಶವನ್ನು ತಳ್ಳಿಹಾಕಿದ್ದು, ಏಪ್ರಿಲ್ 18 ರವರೆಗೂ ತೀರ್ಪು ಕಾಯ್ದಿರಿಸಿದ್ದಾರೆ. ಹೈಕೋರ್ಟ್ ನ ಈ ಆದೇಶದಿಂದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ನಿರಾಳ ಸಿಕ್ಕಂತಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT