ದೇಶ

1931 ರ ಗಲಭೆ: ಕಾಶ್ಮೀರಿ ಪಂಡಿತರಿಂದ ಕರಾಳ ದಿನ ಆಚರಣೆ

1931 ರಲ್ಲಿ ಕಾಶ್ಮೀರದಲ್ಲಿ ನಡೆದಿದ್ದ ಗಲಭೆಯ ಹಿನ್ನೆಲೆಯಲ್ಲಿ ಮೂಲ ವಾಸಸ್ಥಾನಗಳಿಂದ ಸ್ಥಳಾಂತರಗೊಂಡಿರುವ ಕಾಶ್ಮೀರಿ ಪಂಡಿತರ ಗುಂಪು ಕರಾಳ ದಿನವನ್ನು ಆಚರಿಸಿದೆ.

ಜಮ್ಮು: 1931 ರಲ್ಲಿ ಕಾಶ್ಮೀರದಲ್ಲಿ ನಡೆದಿದ್ದ ಗಲಭೆಯ ಹಿನ್ನೆಲೆಯಲ್ಲಿ ಮೂಲ ವಾಸಸ್ಥಾನಗಳಿಂದ ಸ್ಥಳಾಂತರಗೊಂಡಿರುವ ಕಾಶ್ಮೀರಿ ಪಂಡಿತರ ಗುಂಪು ಕರಾಳ ದಿನವನ್ನು ಆಚರಿಸಿದೆ.

ಪಂಡಿತರ ಕುಟುಂಬಗಳ ಮೇಲೆ 1931 ರಲ್ಲಿ ನಡೆದಿದ್ದ ದಾಳಿಯನ್ನು ನೆನಪಿಸಿಕೊಂಡಿರುವ ಕಾಶ್ಮೀರಿ ಪಂಡಿತರ ಗುಂಪು, ಭದ್ರತೆಗಾಗಿ ಮನವಿ ಮಾಡಿದೆ. 1931 ರಲ್ಲಿ ದಾಳಿ ನಡೆದ ದಿನದಿಂದ ಈ ವರೆಗೂ ಪಂಡಿತರು ಎದುರಿಸುತ್ತಿರುವ ಪರಿಸ್ಥಿತಿ ಬದಲಾಗಿಲ್ಲ, 1931 ರಲ್ಲಿ ದಾಳಿಗೊಳಗಾದವರು 2016 ರಲ್ಲೂ ದಾಳಿಗೊಳಗಾಗುತ್ತಿದ್ದಿವಿ ಎಂದು ಕರಾಳ ದಿನಾಚರಣೆಯಲ್ಲಿ ಭಾಗವಹಿಸಿದ್ದ ಕಾಶ್ಮೀರಿ ಪಂಡಿತರ ಕಾನ್ಫರೆನ್ಸ್ ನ ಅಧ್ಯಕ್ಷ ರವೀಂದ್ರ ರೈನಾ ತಿಳಿಸಿದ್ದಾರೆ. ಉಗ್ರ ಬುರ್ಹಾನ್ ಮುಜಾಫರ್ ವಾನಿ ಹತ್ಯೆ ನಂತರ ತಮ್ಮ ಮನೆಗಳತ್ತ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು ಪಂಡಿತರ ಸಮುದಾಯಕ್ಕೆ ಭದ್ರತೆ ನೀಡಬೇಕು ಎಂದು ರವೀಂದ್ರ ರೈನಾ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT