ದೇಶ

1931 ರ ಗಲಭೆ: ಕಾಶ್ಮೀರಿ ಪಂಡಿತರಿಂದ ಕರಾಳ ದಿನ ಆಚರಣೆ

1931 ರಲ್ಲಿ ಕಾಶ್ಮೀರದಲ್ಲಿ ನಡೆದಿದ್ದ ಗಲಭೆಯ ಹಿನ್ನೆಲೆಯಲ್ಲಿ ಮೂಲ ವಾಸಸ್ಥಾನಗಳಿಂದ ಸ್ಥಳಾಂತರಗೊಂಡಿರುವ ಕಾಶ್ಮೀರಿ ಪಂಡಿತರ ಗುಂಪು ಕರಾಳ ದಿನವನ್ನು ಆಚರಿಸಿದೆ.

ಜಮ್ಮು: 1931 ರಲ್ಲಿ ಕಾಶ್ಮೀರದಲ್ಲಿ ನಡೆದಿದ್ದ ಗಲಭೆಯ ಹಿನ್ನೆಲೆಯಲ್ಲಿ ಮೂಲ ವಾಸಸ್ಥಾನಗಳಿಂದ ಸ್ಥಳಾಂತರಗೊಂಡಿರುವ ಕಾಶ್ಮೀರಿ ಪಂಡಿತರ ಗುಂಪು ಕರಾಳ ದಿನವನ್ನು ಆಚರಿಸಿದೆ.

ಪಂಡಿತರ ಕುಟುಂಬಗಳ ಮೇಲೆ 1931 ರಲ್ಲಿ ನಡೆದಿದ್ದ ದಾಳಿಯನ್ನು ನೆನಪಿಸಿಕೊಂಡಿರುವ ಕಾಶ್ಮೀರಿ ಪಂಡಿತರ ಗುಂಪು, ಭದ್ರತೆಗಾಗಿ ಮನವಿ ಮಾಡಿದೆ. 1931 ರಲ್ಲಿ ದಾಳಿ ನಡೆದ ದಿನದಿಂದ ಈ ವರೆಗೂ ಪಂಡಿತರು ಎದುರಿಸುತ್ತಿರುವ ಪರಿಸ್ಥಿತಿ ಬದಲಾಗಿಲ್ಲ, 1931 ರಲ್ಲಿ ದಾಳಿಗೊಳಗಾದವರು 2016 ರಲ್ಲೂ ದಾಳಿಗೊಳಗಾಗುತ್ತಿದ್ದಿವಿ ಎಂದು ಕರಾಳ ದಿನಾಚರಣೆಯಲ್ಲಿ ಭಾಗವಹಿಸಿದ್ದ ಕಾಶ್ಮೀರಿ ಪಂಡಿತರ ಕಾನ್ಫರೆನ್ಸ್ ನ ಅಧ್ಯಕ್ಷ ರವೀಂದ್ರ ರೈನಾ ತಿಳಿಸಿದ್ದಾರೆ. ಉಗ್ರ ಬುರ್ಹಾನ್ ಮುಜಾಫರ್ ವಾನಿ ಹತ್ಯೆ ನಂತರ ತಮ್ಮ ಮನೆಗಳತ್ತ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು ಪಂಡಿತರ ಸಮುದಾಯಕ್ಕೆ ಭದ್ರತೆ ನೀಡಬೇಕು ಎಂದು ರವೀಂದ್ರ ರೈನಾ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT