ಸಾಂದರ್ಭಿಕ ಚಿತ್ರ 
ದೇಶ

ಸಂತಾನಹರಣ ಚಿಕಿತ್ಸೆ ನಂತರವೂ ಗರ್ಭಿಣಿಯಾದ ಮಹಿಳೆ: ವೈದ್ಯನಿಗೆ ದಂಡ

ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ ಬಳಿಕವೂ ಮಹಿಳೆಯೊಬ್ಬರು ಗರ್ಭಿಣಿಯಾದ ಹಿನ್ನೆಲೆಯಲ್ಲಿ ಗ್ರಾಹಕ ನ್ಯಾಯಾಲಯವೊಂದು ವೈದ್ಯನಿಗೆ ದಂಡ ಹಾಕುವ...

ಮುಜಾಫರ್‌ನಗರ: ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ ಬಳಿಕವೂ ಮಹಿಳೆಯೊಬ್ಬರು ಗರ್ಭಿಣಿಯಾದ ಹಿನ್ನೆಲೆಯಲ್ಲಿ ಗ್ರಾಹಕ ನ್ಯಾಯಾಲಯವೊಂದು ವೈದ್ಯನಿಗೆ ದಂಡ ಹಾಕುವ ಮೂಲಕ ಶಿಕ್ಷೆ ನೀಡಿದೆ.

2013ರಲ್ಲಿ ಮಂಜು ಅಗ್ಗರ್ವಾಲ್ ಎಂಬ ವೈದ್ಯನ ಬಳಿ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಕೊಂಡಿದ್ದೆ. ಆದರೆ, ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಬಳಿಕವೂ ನನಗೆ ಮಗುವಾಗಿದೆ ಎಂದು ಹೇಳಿ ಸುನಿತಾ ದೇವಿ ಎಂಬುವವರು ಗ್ರಾಹಕ ನ್ಯಾಯಾಲಯದ ಮೆಟ್ಟಿಲೇರಿದ್ದರು.

ಇದರಂತೆ ವಿಚಾರಣೆ ನಡೆಸಿರುವ ನ್ಯಾಯಾಲಯವು ಶಸ್ತ್ರಚಿಕಿತ್ಸೆ ವೇಳೆ ವೈದ್ಯ ತೋರಿದ ನಿರ್ಲಕ್ಷ್ಯವೇ ಇದಕ್ಕೆ ಕಾರಣವಾಗಿದೆ ಎಂದು ಹೇಳಿದ್ದು, ತಿಂಗಳೊಳಗಾಗಿ ಸುನಿತಾ ದೇವಿ ಅವರಿಗೆ ರು.1,12,000 ಹಣವನ್ನು ನೀಡುವಂತೆ ಶಿಕ್ಷೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT