ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ 
ದೇಶ

ಚಳಿಗಾಲದಲ್ಲಿ ಮತ್ತೆ ಸಮಬೆಸ ನಿಯಮ ಜಾರಿ: ಸಿಎಂ ಕೇಜ್ರಿವಾಲ್

ರಾಜಧಾನಿ ದೆಹಲಿಯಲ್ಲಿ ಈಗಾಗಲೇ ಯಶಸ್ಸು ಕಂಡಿರುವ ಸಮಬೆಸ ನಿಯಮವನ್ನು ಮತ್ತೆ ಜಾರಿಗೆ ತರಲು ದೆಹಲಿ ಸರ್ಕಾರ ನಿರ್ಧರಿಸಿದೆ...

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಈಗಾಗಲೇ ಯಶಸ್ಸು ಕಂಡಿರುವ ಸಮಬೆಸ ನಿಯಮವನ್ನು ಮತ್ತೆ ಜಾರಿಗೆ ತರಲು ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ನಿರ್ಧರಿಸಿದೆ.

ಈ ಕುರಿತಂತೆ ಮಾತನಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು, ರಾಜಧಾನಿ ದೆಹಲಿಯಲ್ಲಿ ಚಳಿಗಾಲ ಸಮಯದಲ್ಲಿ ಮತ್ತೆ ಸಮಬೆಸ ನಿಯಮವನ್ನು ಜಾರಿ ತರಲಿದ್ದೇವೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ದೆಹಲಿ ಸಾರಿಗೆ ಸಚಿವ ಸತ್ಯೇಂದರ್ ಜೈನ್ ಅವರು, "ಮುಂಗಾರು ಸಮಯದಲ್ಲಿ ಸಮಬೆಸ ನಿಯಮ ಜಾರಿ ಮಾಡುವ ಅಗತ್ಯವಿರುವುದಿಲ್ಲ. ಈ ಸಮಯದಲ್ಲಿ ಮಾಲಿನ್ಯದ ಸಂಖ್ಯೆ ಕಡಿಮೆ ಮಟ್ಟದಲ್ಲಿಯೇ ಇರುತ್ತದೆ. ಆದರೆ ಚಳಿಗಾಲ ಸಮಯದಲ್ಲಿ ನಿಯಮವನ್ನು ಜಾರಿ ಮಾಡುವ ಅಗತ್ಯವಿರುತ್ತದೆ. ಹೀಗಾಗಿ ಈ ಸಮಯದಲ್ಲಿಯೇ ನಿಯಮವನ್ನು ಜಾರಿಗೆ ತರಬೇಕೆಂದು ಈ ಹಿಂದೆಯೇ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?